ಪ್ರಜ್ವಲ್ ರೇವಣ್ಣ ಪ್ರಕರಣಲ್ಲಿ ದೇವೇಗೌಡ ಮತ್ತು ನನ್ನ ವಿರುದ್ಧ ಯಾಕೆ ಮೀಡಿಯ ಟ್ರಯಲ್? ಹೆಚ್ ಡಿ ಕುಮಾರಸ್ವಾಮಿ

ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಇನ್ನೂ ಆರೋಪಿ ಸ್ಥಾನದಲ್ಲಿದ್ದಾರೆ ಮತ್ತು ದೇವೇಗೌಡರದ್ದಾಗಲೀ ಅಥವಾ ತನ್ನದಾಗಲಿ ಇದರಲ್ಲಿ ಯಾವುದೇ ಪಾತ್ರವಿಲ್ಲ ಆದರೂ ತಮ್ಮನ್ನು ಯಾಕೆ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಕುಮಾರಸ್ವಾಮಿ ನೋವಿನಿಂದ ಪ್ರಶ್ನಿಸಿದರು.

ಪ್ರಜ್ವಲ್ ರೇವಣ್ಣ ಪ್ರಕರಣಲ್ಲಿ ದೇವೇಗೌಡ ಮತ್ತು ನನ್ನ ವಿರುದ್ಧ ಯಾಕೆ ಮೀಡಿಯ ಟ್ರಯಲ್? ಹೆಚ್ ಡಿ ಕುಮಾರಸ್ವಾಮಿ
|

Updated on: May 03, 2024 | 5:20 PM

ರಾಯಚೂರು: ರಾಯಚೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ್ (Raja Amareshwara Nayak) ಪರ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿಯವರು (HD Kumaraswamy) ಪ್ರಜ್ವಲ್ ರೇವಣ್ಣ ಸೆಕ್ಸ್ ಟೇಪುಗಳ ಪ್ರಕರಣದಲ್ಲಿ ಮಾಧ್ಯಮವರು ತನ್ನನ್ನು ಮತ್ತು ಹೆಚ್ ಡಿ ದೇವೇಗೌಡರನ್ನು (HD Devegowda) ಮೀಡಿಯ ಟ್ರಯಲ್ ಗೆ ಒಳಪಡಿಸಿರುವುದನ್ನು ತೀವ್ರವಾಗಿ ಆಕ್ಷೇಪಿಸಿದರು. ಏಪ್ರಿಲ್ 21 ರಂದು ಪೆನ್ ಡ್ರೈವ್ ಗಳ ಹಂಚಿಕೆ ನಡೆಯಿತು ಮತ್ತು 26 ರಂದು ಮತದಾನ ನಡೆಯಿತು. ಅಲ್ಲಿಂದ ಇಲ್ಲಿಯವರೆಗೆ ಪ್ರತಿದಿನ ಬೆಳಗ್ಗೆ 5.30-6.00 ಗಂಟೆಗೆ ಮಾಧ್ಯಮದವರು ಕೆಮೆರಾಗಳೊಂದಿಗೆ ದೇವೇಗೌಡ ಮತ್ತು ತನ್ನ ಮನೆ ಮುಂದೆ ಬಂದು ನಿಂತವರು ರಾತ್ರಿ 12 ಗಂಟೆಯವರೆಗೆ ಅಲ್ಲೇ ಇರುತ್ತಾರೆ ಎಂದು ಕುಮಾರಸ್ವಾಮಿ ಹೇಳಿದರು. ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಇನ್ನೂ ಆರೋಪಿ ಸ್ಥಾನದಲ್ಲಿದ್ದಾರೆ ಮತ್ತು ದೇವೇಗೌಡರದ್ದಾಗಲೀ ಅಥವಾ ತನ್ನದಾಗಲಿ ಇದರಲ್ಲಿ ಯಾವುದೇ ಪಾತ್ರವಿಲ್ಲ ಆದರೂ ತಮ್ಮನ್ನು ಯಾಕೆ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಕುಮಾರಸ್ವಾಮಿ ನೋವಿನಿಂದ ಪ್ರಶ್ನಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇನ್ನಷ್ಟು ಓದಿ:  ಕುಮಾರಸ್ವಾಮಿ, ಶಿವಕುಮಾರ್ ವಿರುದ್ಧ ಆರೋಪ ಮಾಡಬಹುದು ಅದರೆ ಅವು ತನಿಖೆಯಲ್ಲಿ ಸಾಬೀತಾಗಬೇಕು: ಸತೀಶ್ ಜಾರಕಿಹೊಳಿ

Follow us
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ