ಜಿಟಿ ದೇವೇಗೌಡ ಸಿಎಂ ಸಿದ್ದರಾಮಯ್ಯ ಪರ ಮಾತನಾಡಿದ್ದೇಕೆ? ಕಾರಣ ಬಿಚ್ಚಿಟ್ಟ ಕುಮಾರಸ್ವಾಮಿ!

ಎಫ್​ಐಆರ್ ನನ್ನ ಮೇಲೂ ಇದೆ. ಜಿಟಿ ದೇವೇಗೌಡರು ಹಾಗೆ ಹೇಳಿದ್ದರೆ ಹೇಳಲಿ ಬಿಡಿ. ನಾನೇನೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೇಳಿಲ್ಲವಲ್ಲ. ರಾಜೀನಾಮೆ ಕೊಡಬೇಕಾದ ಸಮಯ ಬಂದಾಗ ನೋಡೋಣ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದರು. ಸಿದ್ದರಾಮಯ್ಯರನ್ನು ಜಿಟಿಡಿ ಹೊಗಳಿದ್ದು ಏಕಿರಬಹುದು ಎಂದೂ ಹೇಳಿದರು. ಅದೇನೆಂದು ಇಲ್ಲಿದೆ ನೋಡಿ.

ಜಿಟಿ ದೇವೇಗೌಡ ಸಿಎಂ ಸಿದ್ದರಾಮಯ್ಯ ಪರ ಮಾತನಾಡಿದ್ದೇಕೆ? ಕಾರಣ ಬಿಚ್ಚಿಟ್ಟ ಕುಮಾರಸ್ವಾಮಿ!
|

Updated on:Oct 03, 2024 | 1:02 PM

ಬೆಂಗಳೂರು, ಅಕ್ಟೋಬರ್ 3: ಮೈಸೂರು ದಸರಾ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಜೆಡಿಎಸ್ ಶಾಸಕ, ಮುಡಾ ಸದಸ್ಯರೂ ಆಗಿರುವ ಜಿಟಿ ದೇವೇಗೌಡ ಸಿಎಂ ಸಿದ್ದರಾಮಯ್ಯ ಬಗ್ಗೆ ಹೊಗಳಿರುವುದು ಮತ್ತು ಜೆಡಿಎಸ್ ನಾಯಕರಿಗೆ ಟಾಂಗ್ ಕೊಟ್ಟ ವಿಚಾರವಾಗಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಸಿದ್ದರಾಮಯ್ಯ ಅವರನ್ನು ಜಿಟಿ ದೇವೇಗೌಡ ಹೊಗಳಲು ಕಾರಣ ಏನಿರಬಹುದು ಎಂದೂ ಹೇಳಿದ್ದಾರೆ. ಅದೇನೆಂದು ವಿಡಿಯೋದಲ್ಲಿ ನೋಡಿ.

ಇದನ್ನೂ ಓದಿ: ಕುಮಾರಸ್ವಾಮಿ ರಾಜೀನಾಮೆ ಕೊಡುತ್ತಾರಾ, ಸಿದ್ದರಾಮಯ್ಯ ಯಾಕೆ ಕೊಡಬೇಕು? ದಸರಾ ವೇದಿಕೆಯಲ್ಲಿ ಸಿದ್ದು ಬೆನ್ನಿಗೆ ನಿಂತ ಜಿಟಿಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:02 pm, Thu, 3 October 24

Follow us
ಮಹಿಷಾಸುರ ಮರ್ದಿನಿ ವಿಗ್ರಹದ ವಿಶೇಷತೆಗಳೇನು? ಇಲ್ಲಿದೆ ನೋಡಿ
ಮಹಿಷಾಸುರ ಮರ್ದಿನಿ ವಿಗ್ರಹದ ವಿಶೇಷತೆಗಳೇನು? ಇಲ್ಲಿದೆ ನೋಡಿ
‘ಬಿಗ್ ಬಾಸ್​ನ ಎಕ್ಸ್​ಪೋಸ್ ಮಾಡ್ತೀನಿ’; ಪಣ ತೊಟ್ಟ ಜಗದೀಶ್
‘ಬಿಗ್ ಬಾಸ್​ನ ಎಕ್ಸ್​ಪೋಸ್ ಮಾಡ್ತೀನಿ’; ಪಣ ತೊಟ್ಟ ಜಗದೀಶ್
Video: ಟೆಕ್ಕಿ ದಂಪತಿ ಇದ್ದ ಕಾರಿನ ಮೇಲೆ ದುಷ್ಕರ್ಮಿಗಳಿಂದ ದಾಳಿ
Video: ಟೆಕ್ಕಿ ದಂಪತಿ ಇದ್ದ ಕಾರಿನ ಮೇಲೆ ದುಷ್ಕರ್ಮಿಗಳಿಂದ ದಾಳಿ
ಮಾಂಗಲ್ಯದೊಂದಿಗೆ ಧರಿಸುವ ಕರಿಮಣಿಯ ಮಹತ್ವವೇನು? ತಿಳಿಯಿರಿ
ಮಾಂಗಲ್ಯದೊಂದಿಗೆ ಧರಿಸುವ ಕರಿಮಣಿಯ ಮಹತ್ವವೇನು? ತಿಳಿಯಿರಿ
ನವರಾತ್ರಿಯ ಮೊದಲ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ನವರಾತ್ರಿಯ ಮೊದಲ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
Bengaluru Rains: ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ; ರಸ್ತೆಗಳು ಜಲಾವೃತ
Bengaluru Rains: ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ; ರಸ್ತೆಗಳು ಜಲಾವೃತ
ಥಾಣೆಯ ತಿಂಡಿ ಫ್ಯಾಕ್ಟರಿಯಲ್ಲಿ ಭಾರೀ ಬೆಂಕಿ ಅವಘಡ
ಥಾಣೆಯ ತಿಂಡಿ ಫ್ಯಾಕ್ಟರಿಯಲ್ಲಿ ಭಾರೀ ಬೆಂಕಿ ಅವಘಡ
ವರ್ತೂರು-ತನಿಷಾ ಕುಪ್ಪಂಡ ಮದುವೆ ಆಗ್ತಾರಾ? ನೇರವಾಗಿ ಉತ್ತರಿಸಿದ ಸಂತೋಷ್
ವರ್ತೂರು-ತನಿಷಾ ಕುಪ್ಪಂಡ ಮದುವೆ ಆಗ್ತಾರಾ? ನೇರವಾಗಿ ಉತ್ತರಿಸಿದ ಸಂತೋಷ್
ಮಾರ್ಟಿನ್ ಟ್ರೇಲರ್ ಕೊನೆಯಲ್ಲಿ ಇಂಥ ಡೈಲಾಗ್ ಬೇಕಿತ್ತಾ? ಉತ್ತರ ನೀಡಿದ ಧ್ರುವ
ಮಾರ್ಟಿನ್ ಟ್ರೇಲರ್ ಕೊನೆಯಲ್ಲಿ ಇಂಥ ಡೈಲಾಗ್ ಬೇಕಿತ್ತಾ? ಉತ್ತರ ನೀಡಿದ ಧ್ರುವ
ಧ್ವಜ ಹಿಡಿದ ಕೈಯಲ್ಲೇ ಸಿದ್ದರಾಮಯ್ಯನ ಶೂ ಬಿಚ್ಚಿದ ಕಾಂಗ್ರೆಸ್ ಕಾರ್ಯಕರ್ತ
ಧ್ವಜ ಹಿಡಿದ ಕೈಯಲ್ಲೇ ಸಿದ್ದರಾಮಯ್ಯನ ಶೂ ಬಿಚ್ಚಿದ ಕಾಂಗ್ರೆಸ್ ಕಾರ್ಯಕರ್ತ