ಜಿಟಿ ದೇವೇಗೌಡ ಸಿಎಂ ಸಿದ್ದರಾಮಯ್ಯ ಪರ ಮಾತನಾಡಿದ್ದೇಕೆ? ಕಾರಣ ಬಿಚ್ಚಿಟ್ಟ ಕುಮಾರಸ್ವಾಮಿ!

|

Updated on: Oct 03, 2024 | 1:02 PM

ಎಫ್​ಐಆರ್ ನನ್ನ ಮೇಲೂ ಇದೆ. ಜಿಟಿ ದೇವೇಗೌಡರು ಹಾಗೆ ಹೇಳಿದ್ದರೆ ಹೇಳಲಿ ಬಿಡಿ. ನಾನೇನೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೇಳಿಲ್ಲವಲ್ಲ. ರಾಜೀನಾಮೆ ಕೊಡಬೇಕಾದ ಸಮಯ ಬಂದಾಗ ನೋಡೋಣ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದರು. ಸಿದ್ದರಾಮಯ್ಯರನ್ನು ಜಿಟಿಡಿ ಹೊಗಳಿದ್ದು ಏಕಿರಬಹುದು ಎಂದೂ ಹೇಳಿದರು. ಅದೇನೆಂದು ಇಲ್ಲಿದೆ ನೋಡಿ.

ಬೆಂಗಳೂರು, ಅಕ್ಟೋಬರ್ 3: ಮೈಸೂರು ದಸರಾ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಜೆಡಿಎಸ್ ಶಾಸಕ, ಮುಡಾ ಸದಸ್ಯರೂ ಆಗಿರುವ ಜಿಟಿ ದೇವೇಗೌಡ ಸಿಎಂ ಸಿದ್ದರಾಮಯ್ಯ ಬಗ್ಗೆ ಹೊಗಳಿರುವುದು ಮತ್ತು ಜೆಡಿಎಸ್ ನಾಯಕರಿಗೆ ಟಾಂಗ್ ಕೊಟ್ಟ ವಿಚಾರವಾಗಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಸಿದ್ದರಾಮಯ್ಯ ಅವರನ್ನು ಜಿಟಿ ದೇವೇಗೌಡ ಹೊಗಳಲು ಕಾರಣ ಏನಿರಬಹುದು ಎಂದೂ ಹೇಳಿದ್ದಾರೆ. ಅದೇನೆಂದು ವಿಡಿಯೋದಲ್ಲಿ ನೋಡಿ.

ಇದನ್ನೂ ಓದಿ: ಕುಮಾರಸ್ವಾಮಿ ರಾಜೀನಾಮೆ ಕೊಡುತ್ತಾರಾ, ಸಿದ್ದರಾಮಯ್ಯ ಯಾಕೆ ಕೊಡಬೇಕು? ದಸರಾ ವೇದಿಕೆಯಲ್ಲಿ ಸಿದ್ದು ಬೆನ್ನಿಗೆ ನಿಂತ ಜಿಟಿಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:02 pm, Thu, 3 October 24

Follow us on