AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೆಂಬರ್ ಕ್ರಾಂತಿ ಚರ್ಚೆ ನಡುವೆ ಮೋದಿ ಭೇಟಿ ಮಾಡಿದ್ಯಾಕೆ? ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ

ನವೆಂಬರ್ ಕ್ರಾಂತಿ ಚರ್ಚೆ ನಡುವೆ ಮೋದಿ ಭೇಟಿ ಮಾಡಿದ್ಯಾಕೆ? ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ

ರಮೇಶ್ ಬಿ. ಜವಳಗೇರಾ
|

Updated on:Nov 17, 2025 | 6:37 PM

Share

ಕರ್ನಾಟಕ ರಾಜ್ಯ ರಾಜಕಾರಣದ ಚರ್ಚೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗರಿಗೆದರಿದೆ. ರಾಜ್ಯ ಸರ್ಕಾರ ಎರಡುವರೆ ವರ್ಷ ಪೂರೈಸ್ತಿರೋ ಹೊತ್ತಲ್ಲೇ ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ ಕೈ ಪಡೆಯ ಬೆಳವಣಿಗೆಗಳು ತೀವ್ರ ರೂಪ ತಾಳಿವೆ. ಸಚಿವ ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಜೊತೆಗೆ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆಗಳು ನಡೆದಿವೆ. ಹೀಗಾಗಿ ಕಾಂಗ್ರೆಸ್​​ನಲ್ಲಿ ನವೆಂಬರ್​​ ಕ್ರಾಂತಿನಾ ಶಾಂತಿನಾ ಎನ್ನುವ ಕುತೂಹಲ ಮೂಡಿಸಿದೆ. ಇದರ ನಡುವೆ ಸಿಎಂ ಸಿದ್ದರಾಮಯ್ಯ ಇಂದು (ನವೆಂಬರ್ 17) ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಇನ್ನು ಮೋದಿಯವರನ್ನು ಭೇಟಿ ಮಾಡಿದ್ಯಾಕೆ ಎನ್ನುವುದನ್ನು ಸ್ವತಃ ಸಿಎಂ ಸಿದ್ದರಾಮಯ್ಯ ವಿವರಿಸಿದ್ದಾರೆ.

ನವದೆಹಲಿ, (ನವೆಂಬರ್ 17): ಕರ್ನಾಟಕ ರಾಜ್ಯ ರಾಜಕಾರಣದ ಚರ್ಚೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗರಿಗೆದರಿದೆ. ರಾಜ್ಯ ಸರ್ಕಾರ ಎರಡುವರೆ ವರ್ಷ ಪೂರೈಸ್ತಿರೋ ಹೊತ್ತಲ್ಲೇ ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ ಕೈ ಪಡೆಯ ಬೆಳವಣಿಗೆಗಳು ತೀವ್ರ ರೂಪ ತಾಳಿವೆ. ಸಚಿವ ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಜೊತೆಗೆ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆಗಳು ನಡೆದಿವೆ. ಹೀಗಾಗಿ ಕಾಂಗ್ರೆಸ್​​ನಲ್ಲಿ ನವೆಂಬರ್​​ ಕ್ರಾಂತಿನಾ ಶಾಂತಿನಾ ಎನ್ನುವ ಕುತೂಹಲ ಮೂಡಿಸಿದೆ. ಇದರ ನಡುವೆ ಸಿಎಂ ಸಿದ್ದರಾಮಯ್ಯ ಇಂದು (ನವೆಂಬರ್ 17) ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಇನ್ನು ಮೋದಿಯವರನ್ನು ಭೇಟಿ ಮಾಡಿದ್ಯಾಕೆ ಎನ್ನುವುದನ್ನು ಸ್ವತಃ ಸಿಎಂ ಸಿದ್ದರಾಮಯ್ಯ ವಿವರಿಸಿದ್ದಾರೆ.

Published on: Nov 17, 2025 06:37 PM