ಬಿಗ್ ಬಾಸ್​ನಲ್ಲಿ ದರ್ಶನ್ ವಿಚಾರ ಏಕೆ ಬರಲಿಲ್ಲ? ಸಿಕ್ಕಿತು ಉತ್ತರ

‘ಬಿಗ್ ಬಾಸ್’ ಅನ್ನೋದು ಬೇರೆಯದೇ ಲೋಕ. ಇಲ್ಲಿ ಹೊರಗಿನ ವಿಚಾರಗಳನ್ನು ಎಳೆದು ತರಬಾರದು. ಈಗ ಬಿಗ್ ಬಾಸ್ ಮನೆಯಲ್ಲಿ ದರ್ಶನ್ ವಿಚಾರ ಏಕೆ ಚರ್ಚೆಗೆ ಬಂದಿಲ್ಲ ಎಂಬುದಕ್ಕ ಉತ್ತರ ಸಿಕ್ಕಿದೆ. ಯಮುನಾ ಅವರು ಈ ಬಗ್ಗೆ ಮಾತನಾಡಿದ್ದಾರೆ.

ಬಿಗ್ ಬಾಸ್​ನಲ್ಲಿ ದರ್ಶನ್ ವಿಚಾರ ಏಕೆ ಬರಲಿಲ್ಲ? ಸಿಕ್ಕಿತು ಉತ್ತರ
|

Updated on: Oct 08, 2024 | 10:23 AM

‘ಬಿಗ್ ಬಾಸ್ ಕನ್ನಡ ಸೀಸನ್​ 11’ ಆರಂಭ ಆಗಿದ್ದು ನಟಿ ಯಮುನಾ ಶ್ರೀನಿಧಿ ಮೊದಲ ವಾರವರೇ ಎಲಿಮಿನೇಟ್ ಆಗಿದ್ದಾರೆ. ಅವರು ಹೊರ ಬಂದ ಬಳಿಕ ಟಿವಿ9 ಕನ್ನಡಕ್ಕೆ ಸಂದರ್ಶನ ನೀಡಿದ್ದಾರೆ. ಅವರು ದರ್ಶನ್ ಅಭಿಮಾನಿ. ಬಿಗ್ ಬಾಸ್ ಸೇರಿದವರಲ್ಲಿ ಇನ್ನೂ  ಕೆಲ ದರ್ಶನ್ ಫ್ಯಾನ್ಸ್ ಇದ್ದಾರೆ. ಆದರೆ, ಯಾರೊಬ್ಬರೂ ದರ್ಶನ್ ವಿಚಾರ ಮಾತನಾಡಲಿಲ್ಲ. ಹೀಗೇಕೆ ಎನ್ನುವ ಪ್ರಶ್ನೆಗೆ ಯಮುನಾ ಶ್ರೀನಿಧಿ ಅವರು ಉತ್ತರಿಸಿದ್ದಾರೆ. ‘ಹೊರಗಿನ ಯಾವ ವಿಚಾರಗಳನ್ನು ನಾವು ಒಳಗೆ ಮಾತನಾಡುವಂತೆ ಇರಲಿಲ್ಲ’ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಕ್ಯಾಪ್ಟನ್​ಗೆ ಲೈನ್ ಹಾಕೋಕೆ ಆರಂಭಿಸಿದ ಜಗದೀಶ್
ಕ್ಯಾಪ್ಟನ್​ಗೆ ಲೈನ್ ಹಾಕೋಕೆ ಆರಂಭಿಸಿದ ಜಗದೀಶ್
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು