ಯತೀಂದ್ರ-ಸಿದ್ದರಾಮಯ್ಯ ಸಂಭಾಷಣೆ ಬಗ್ಗೆ ಚರ್ಚೆ ಮಾಡಿ ಸಮಯ ಯಾಕೆ ವ್ಯರ್ಥ ಮಾಡಬೇಕು? ಕೃಷ್ಣ ಭೈರೇಗೌಡ

ಕುಮಾರಸ್ವಾಮಿ ಸಹ ರಾಜ್ಯದ ಜನತೆಗೆ ಪ್ರಯೋಜನಕಾರಿಯಾಗುವ ಅಂಶಗಳನ್ನು ಎತ್ತಿಕೊಂಡು ಹೋರಾಟ ಮಾಡಲಿ ಅಂತ ತಾಕೀತು ಮಾಡಿದರು. ರಸ್ತೆ ಯಾಕೆ ದುರಸ್ತಿಯಾಗಿಲ್ಲ, ಕಾಮಗಾರಿ ಯಾಕೆ ಆರಂಭಗೊಂಡಿಲ್ಲ? ಯಾಕೆ ಯೋಜನೆ ಸ್ಥಗಿತಗೊಂಡಿದೆ ಇಂಥ ಪ್ರಶ್ನೆಗಳನ್ನು ಕೇಳಿದರೆ,

ಯತೀಂದ್ರ-ಸಿದ್ದರಾಮಯ್ಯ ಸಂಭಾಷಣೆ ಬಗ್ಗೆ ಚರ್ಚೆ ಮಾಡಿ ಸಮಯ ಯಾಕೆ ವ್ಯರ್ಥ ಮಾಡಬೇಕು? ಕೃಷ್ಣ ಭೈರೇಗೌಡ
|

Updated on: Nov 17, 2023 | 5:17 PM

ಹಾಸನ: ಜಿಲ್ಲೆಯ ಪ್ರವಾಸದಲ್ಲಿರುವ ಕಂದಾಯ ಸಚಿವ ಕೃಷ್ಣ ಭೈರೇಗೌಡ (Krishna Byre Gowda) ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳು; ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಮತ್ತು ಸಿದ್ದರಾಮಯ್ಯ (Siddaramaiah) ನಡುವೆ ನಡೆದ ಸಂಭಾಷಣೆ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ನೀಡುತ್ತಿರುವ ಹೇಳಿಕೆ ಮತ್ತು ಟ್ವೀಟ್ ಗಳನ್ನು ಕುರಿತು ಕೇಳಿದಾಗ ಬಹಳ ಅರ್ಥಗರ್ಭಿತವಾಗಿ ಮಾತಾಡಿದರು. ಜನರಿಗೆ ಒಂದಷ್ಟು ಉಪಯೋಗವಾಗುವ ಪ್ರಶ್ನೆಗಳನ್ನು ಕೇಳಿ ಅಂತ ಮನವಿ ಮಾಡಿದ ಸಚಿವರು ಕುಮಾರಸ್ವಾಮಿ ಸಹ ರಾಜ್ಯದ ಜನತೆಗೆ ಪ್ರಯೋಜನಕಾರಿಯಾಗುವ ಅಂಶಗಳನ್ನು ಎತ್ತಿಕೊಂಡು ಹೋರಾಟ ಮಾಡಲಿ ಅಂತ ತಾಕೀತು ಮಾಡಿದರು. ರಸ್ತೆ ಯಾಕೆ ದುರಸ್ತಿಯಾಗಿಲ್ಲ, ಕಾಮಗಾರಿ ಯಾಕೆ ಆರಂಭಗೊಂಡಿಲ್ಲ? ಯಾಕೆ ಯೋಜನೆ ಸ್ಥಗಿತಗೊಂಡಿದೆ ಇಂಥ ಪ್ರಶ್ನೆಗಳನ್ನು ಕೇಳಿದರೆ, ಅವುಗಳಿಗೆ ಜವಾಬ್ದಾರಿಯಿಂದ ಉತ್ತರಿಸುತ್ತೇನೆ ಮತ್ತು ಅದರಿಂದ ಎಲ್ಲರಿಗೂ ಉಪಯೋಗ ಎಂದು ಕೃಷ್ಣ ಭೈರೇಗೌಡ ಹೇಳಿದರು. ಯತೀಂದ್ರ, ಮುಖ್ಯಮಂತ್ರಿಯೂ ಆಗಿರುವ ತಮ್ಮ ತಂದೆಗೆ ಶಾಲಾ ಕಟ್ಟಡಗಳ ದುರಸ್ತಿಗಾಗಿ ಒಂದು ಪಟ್ಟಿ ಕಳಿಸಿದರೆ ಉಳಿದರೆಲ್ಲ ಯಾಕೆ ಅದರ ಬಗ್ಗೆ ಚರ್ಚೆ ಮಾಡುತ್ತಾ ಸಮಯ ವ್ಯರ್ಥ ಮಾಡಬೇಕು ಎಂದು ಸಚಿವ ಪ್ರಶ್ನಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಕಷ್ಟಪಟ್ಟು ಕನ್ನಡ ಓದಿದ ಮೈಕಲ್ ಅಜಯ್; ಇಲ್ಲಿದೆ ವಿಡಿಯೋ
ಕಷ್ಟಪಟ್ಟು ಕನ್ನಡ ಓದಿದ ಮೈಕಲ್ ಅಜಯ್; ಇಲ್ಲಿದೆ ವಿಡಿಯೋ
ವಿನೋದ್ ರಾಜ್ ಜೊತೆಗಿನ ತಮ್ಮ ಬಂಧದ ಬಗ್ಗೆ ಶಿವಣ್ಣ ಮಾತು
ವಿನೋದ್ ರಾಜ್ ಜೊತೆಗಿನ ತಮ್ಮ ಬಂಧದ ಬಗ್ಗೆ ಶಿವಣ್ಣ ಮಾತು