ಬೆಂಬಲ ಕೊಟ್ರೂ ಕೂಡಲೇ ಬಿಜೆಪಿಗೆ ಸೇರ್ಪಡೆ ಆಗಲ್ಲ ಅಂದಿದ್ಯಾಕೆ ಸುಮಲತಾ ಅಂಬರೀಶ್?
‘ನಾನು ರಾಜಕೀಯ ಪ್ರವೇಶ ಮಾಡಿ ನಾಲ್ಕು ವರ್ಷ ಆಗಿದೆ. ಆಕಸ್ಮಿಕವಾಗಿ ನಾನು ರಾಜಕೀಯಕ್ಕೆ ಬಂದಿದ್ದು, ಸಮ್ಮಿಶ್ರ ಸರ್ಕಾರದ ಸಿಎಂ ಪುತ್ರನ ವಿರುದ್ಧ ಗೆದ್ದು ಬಂದಿದ್ದೆನೆ ಎನ್ನುವ ಮೂಲಕ ಪರೋಕ್ಷವಾಗಿ ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿಗೆ ಟಾಂಗ್ ಕೊಟ್ಟ ಸುಮಲತಾ
ಮಂಡ್ಯ: ‘ನಾನು ರಾಜಕೀಯ ಪ್ರವೇಶ ಮಾಡಿ ನಾಲ್ಕು ವರ್ಷ ಆಗಿದೆ. ಆಕಸ್ಮಿಕವಾಗಿ ನಾನು ರಾಜಕೀಯಕ್ಕೆ ಬಂದಿದ್ದು, ಸಮ್ಮಿಶ್ರ ಸರ್ಕಾರದ ಸಿಎಂ ಪುತ್ರನ ವಿರುದ್ಧ ಗೆದ್ದು ಬಂದಿದ್ದೆನೆ ಎನ್ನುವ ಮೂಲಕ ಪರೋಕ್ಷವಾಗಿ ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿಗೆ ಟಾಂಗ್ ಕೊಟ್ಟ ಸುಮಲತಾ. ಮಂಡ್ಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಮಲತಾ ಸರ್ಕಾರವನ್ನೇ ಎದುರು ಹಾಕಿಕೊಂಡು ಚುನಾವಣೆಯಲ್ಲಿ ಗೆದ್ದೆ. ಪ್ರತ್ಯಕ್ಷ, ಪರೋಕ್ಷವಾಗಿ ನನಗೆ ಸಾಕಷ್ಟು ಜನ ಬೆಂಬಲಿಸಿದರು. ಮಂಡ್ಯ ಜಿಲ್ಲೆಯ ಜನರಿಗೋಸ್ಕರ ನಾನು ಸಾಹಸ ಮಾಡಿದೆ ಎಂದಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ್ಯಾಪಿಡೋ ಆ್ಯಪ್ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!

