AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Devotional: ಮನೆಗೆ ಹಾವು ಬಂದ್ರೆ ಕೊಲ್ಲಬಾರದು ಯಾಕೆ?

Daily Devotional: ಮನೆಗೆ ಹಾವು ಬಂದ್ರೆ ಕೊಲ್ಲಬಾರದು ಯಾಕೆ?

ಭಾವನಾ ಹೆಗಡೆ
|

Updated on: Jun 14, 2026 | 6:51 AM

Share

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮನೆಗೆ ಹಾವು ಬಂದ್ರೆ ಕೊಲ್ಲಬಾರದು ಯಾಕೆ ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ. ಹಾವು ಮನೆಗೆ ಪ್ರವೇಶಿಸಿದಾಗ ಅದನ್ನು ಕೊಲ್ಲುವುದು ಶಾಸ್ತ್ರಗಳ ಪ್ರಕಾರ ಅಶುಭಕರ. ಹಾವು ದೈವಾಂಶ ಸಂಭೂತವಾಗಿದ್ದು, ಶಿವನ ಕುತ್ತಿಗೆಯಲ್ಲಿ, ವಿಷ್ಣುವಿನ ಹಾಸಿಗೆಯಾಗಿ, ಗಣಪತಿಯ ಹೊಟ್ಟೆಯ ಸುತ್ತ ಕಾಣಿಸಿಕೊಳ್ಳುತ್ತದೆ. ಇಡೀ ಬ್ರಹ್ಮಾಂಡವೇ ಹಾವಿನ ಮೇಲೆ ನಿಂತಿದೆ ಎಂದು ಪುರಾಣಗಳು ಹೇಳುತ್ತವೆ.

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮನೆಗೆ ಹಾವು ಬಂದ್ರೆ ಕೊಲ್ಲಬಾರದು ಯಾಕೆ ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ. ಹಾವು ಮನೆಗೆ ಪ್ರವೇಶಿಸಿದಾಗ ಅದನ್ನು ಕೊಲ್ಲುವುದು ಶಾಸ್ತ್ರಗಳ ಪ್ರಕಾರ ಅಶುಭಕರ. ಹಾವು ದೈವಾಂಶ ಸಂಭೂತವಾಗಿದ್ದು, ಶಿವನ ಕುತ್ತಿಗೆಯಲ್ಲಿ, ವಿಷ್ಣುವಿನ ಹಾಸಿಗೆಯಾಗಿ, ಗಣಪತಿಯ ಹೊಟ್ಟೆಯ ಸುತ್ತ ಕಾಣಿಸಿಕೊಳ್ಳುತ್ತದೆ. ಇಡೀ ಬ್ರಹ್ಮಾಂಡವೇ ಹಾವಿನ ಮೇಲೆ ನಿಂತಿದೆ ಎಂದು ಪುರಾಣಗಳು ಹೇಳುತ್ತವೆ.

ಇಂದು ಕಾಡುಗಳ ನಾಶದಿಂದಾಗಿ ಹಾವಿನ ಸಂತತಿ ಕಡಿಮೆಯಾಗುತ್ತಿದ್ದು, ಹಾವುಗಳು ಮಾನವ ವಾಸದ ಪ್ರದೇಶಗಳಿಗೆ ಬರುವುದು ಅನಿವಾರ್ಯವಾಗಿದೆ. ಮನೆಗೆ ಹಾವು ಬಂದಾಗ ತಕ್ಷಣ ಅದನ್ನು ಕೊಲ್ಲುವ ಬದಲು, ಹಾವಾಡಿಗರು ಅಥವಾ ಅರಣ್ಯ ಇಲಾಖೆಯವರನ್ನು ಕರೆದು ಅದನ್ನು ಸುರಕ್ಷಿತವಾಗಿ ಸ್ಥಳಾಂತರಿಸಬೇಕು ಎಂದು ಬಸವರಾಜ ಗುರೂಜಿ ಹೇಳಿದ್ದಾರೆ.

 

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More