Daily Devotional: ಮನೆಗೆ ಹಾವು ಬಂದ್ರೆ ಕೊಲ್ಲಬಾರದು ಯಾಕೆ?
ಟಿವಿ9 ಕನ್ನಡ ಡಿಜಿಟಲ್ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮನೆಗೆ ಹಾವು ಬಂದ್ರೆ ಕೊಲ್ಲಬಾರದು ಯಾಕೆ ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ. ಹಾವು ಮನೆಗೆ ಪ್ರವೇಶಿಸಿದಾಗ ಅದನ್ನು ಕೊಲ್ಲುವುದು ಶಾಸ್ತ್ರಗಳ ಪ್ರಕಾರ ಅಶುಭಕರ. ಹಾವು ದೈವಾಂಶ ಸಂಭೂತವಾಗಿದ್ದು, ಶಿವನ ಕುತ್ತಿಗೆಯಲ್ಲಿ, ವಿಷ್ಣುವಿನ ಹಾಸಿಗೆಯಾಗಿ, ಗಣಪತಿಯ ಹೊಟ್ಟೆಯ ಸುತ್ತ ಕಾಣಿಸಿಕೊಳ್ಳುತ್ತದೆ. ಇಡೀ ಬ್ರಹ್ಮಾಂಡವೇ ಹಾವಿನ ಮೇಲೆ ನಿಂತಿದೆ ಎಂದು ಪುರಾಣಗಳು ಹೇಳುತ್ತವೆ.
ಟಿವಿ9 ಕನ್ನಡ ಡಿಜಿಟಲ್ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮನೆಗೆ ಹಾವು ಬಂದ್ರೆ ಕೊಲ್ಲಬಾರದು ಯಾಕೆ ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ. ಹಾವು ಮನೆಗೆ ಪ್ರವೇಶಿಸಿದಾಗ ಅದನ್ನು ಕೊಲ್ಲುವುದು ಶಾಸ್ತ್ರಗಳ ಪ್ರಕಾರ ಅಶುಭಕರ. ಹಾವು ದೈವಾಂಶ ಸಂಭೂತವಾಗಿದ್ದು, ಶಿವನ ಕುತ್ತಿಗೆಯಲ್ಲಿ, ವಿಷ್ಣುವಿನ ಹಾಸಿಗೆಯಾಗಿ, ಗಣಪತಿಯ ಹೊಟ್ಟೆಯ ಸುತ್ತ ಕಾಣಿಸಿಕೊಳ್ಳುತ್ತದೆ. ಇಡೀ ಬ್ರಹ್ಮಾಂಡವೇ ಹಾವಿನ ಮೇಲೆ ನಿಂತಿದೆ ಎಂದು ಪುರಾಣಗಳು ಹೇಳುತ್ತವೆ.
ಇಂದು ಕಾಡುಗಳ ನಾಶದಿಂದಾಗಿ ಹಾವಿನ ಸಂತತಿ ಕಡಿಮೆಯಾಗುತ್ತಿದ್ದು, ಹಾವುಗಳು ಮಾನವ ವಾಸದ ಪ್ರದೇಶಗಳಿಗೆ ಬರುವುದು ಅನಿವಾರ್ಯವಾಗಿದೆ. ಮನೆಗೆ ಹಾವು ಬಂದಾಗ ತಕ್ಷಣ ಅದನ್ನು ಕೊಲ್ಲುವ ಬದಲು, ಹಾವಾಡಿಗರು ಅಥವಾ ಅರಣ್ಯ ಇಲಾಖೆಯವರನ್ನು ಕರೆದು ಅದನ್ನು ಸುರಕ್ಷಿತವಾಗಿ ಸ್ಥಳಾಂತರಿಸಬೇಕು ಎಂದು ಬಸವರಾಜ ಗುರೂಜಿ ಹೇಳಿದ್ದಾರೆ.
Follow Us
Latest Videos
ಕಣ್ಣೀರಿಡುತ್ತಾ ಕೆಎಸ್ಆರ್ಟಿಸಿ ಬಸ್ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ

