ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಬೇಸಿಗೆಯ ಬೇಗೆ ಎಲ್ಲೆಡೆ ಜನರನ್ನು ಹಾಗೂ ಪ್ರಾಣಿಗಳನ್ನು ಕಂಗಾಲಾಗಿಸಿದೆ. ವನ್ಯಜೀವಿಗಳಿಗೂ ಬಿಸಿಲಿನ ಬೇಗೆ ತಟ್ಟಿದೆ. ಕಾಡಾನೆಗಳು ಸಹ ಬಿಸಿಲ ಧಗೆಯಿಂದ ಮೈ ತಣ್ಣಗಾಗಿಸಲು ನೀರಿರುವ ಕಡೆ ತೆರಳುತ್ತಿವೆ. ಕಾಡಾನೆಗಳ ಹಿಂಡೊಂದು ಕೆರೆಯೊಂದರಲ್ಲಿ ಜಳಕವಾಡುತ್ತಿರುವ ದೃಶ್ಯ ಕರ್ನಾಟಕ ತಮಿಳುನಾಡಿನ ಗಡಿ ಪಾಲಾರ್ ಗ್ರಾಮದಲ್ಲಿ ಕಂಡುಬಂದಿದೆ.
ಚಾಮರಾಜನಗರ, ಮೇ 1: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಪಾಲಾರ್ ಗ್ರಾಮದಲ್ಲಿ ಬಿಸಿಲಿನ ಧಗೆಯಂದ ರಕ್ಷಣೆ ಪಡೆಯಲು ಕಾಡಾನೆಗಳ ಹಿಂಡು ಕೆರೆಯಲ್ಲಿ ಜಲಕ್ರೀಡೆಯಾಡಿದೆ. ಕರ್ನಾಟಕ ತಮಿಳುನಾಡಿನ ಗಡಿ ಭಾಗದಲ್ಲಿನ ಈ ದೃಶ್ಯ ಬೈಕ್ ಸವಾರನ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಡಿಯೋ ಇಲ್ಲಿದೆ.
Latest Videos
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್ಬಾಸ್ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
