ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಬೇಸಿಗೆಯ ಬೇಗೆ ಎಲ್ಲೆಡೆ ಜನರನ್ನು ಹಾಗೂ ಪ್ರಾಣಿಗಳನ್ನು ಕಂಗಾಲಾಗಿಸಿದೆ. ವನ್ಯಜೀವಿಗಳಿಗೂ ಬಿಸಿಲಿನ ಬೇಗೆ ತಟ್ಟಿದೆ. ಕಾಡಾನೆಗಳು ಸಹ ಬಿಸಿಲ ಧಗೆಯಿಂದ ಮೈ ತಣ್ಣಗಾಗಿಸಲು ನೀರಿರುವ ಕಡೆ ತೆರಳುತ್ತಿವೆ. ಕಾಡಾನೆಗಳ ಹಿಂಡೊಂದು ಕೆರೆಯೊಂದರಲ್ಲಿ ಜಳಕವಾಡುತ್ತಿರುವ ದೃಶ್ಯ ಕರ್ನಾಟಕ ತಮಿಳುನಾಡಿನ ಗಡಿ ಪಾಲಾರ್ ಗ್ರಾಮದಲ್ಲಿ ಕಂಡುಬಂದಿದೆ.
ಚಾಮರಾಜನಗರ, ಮೇ 1: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಪಾಲಾರ್ ಗ್ರಾಮದಲ್ಲಿ ಬಿಸಿಲಿನ ಧಗೆಯಂದ ರಕ್ಷಣೆ ಪಡೆಯಲು ಕಾಡಾನೆಗಳ ಹಿಂಡು ಕೆರೆಯಲ್ಲಿ ಜಲಕ್ರೀಡೆಯಾಡಿದೆ. ಕರ್ನಾಟಕ ತಮಿಳುನಾಡಿನ ಗಡಿ ಭಾಗದಲ್ಲಿನ ಈ ದೃಶ್ಯ ಬೈಕ್ ಸವಾರನ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಡಿಯೋ ಇಲ್ಲಿದೆ.
Follow Us
Latest Videos
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
