ದರ್ಶನ್-ಪ್ರೇಮ್ ಸಿನಿಮಾ ಆರಂಭವಾಗುತ್ತ? ಅಥವಾ ನಿಲ್ಲುತ್ತಾ?
ರೇಣುಕಾ ಸ್ವಾಮಿ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ಇನ್ನೂ ಹಲವು ದಿನ ಜೈಲಿನಲ್ಲಿರಬೇಕಾಗುತ್ತದೆ ಎನ್ನಲಾಗುತ್ತಿದೆ. ದರ್ಶನ್ ಜೊತೆಗೆ ಸಿನಿಮಾ ಮಾಡುವುದಾಗಿ ಪ್ರೇಮ್ ಘೋಷಿಸಿದ್ದರು. ಹಾಗಿದ್ದರೆ ಆ ಸಿನಿಮಾ ನಿಂತು ಹೋಗುತ್ತಾ?
ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan Thoogudeepa) ಈಗ ಜೈಲಿನಲ್ಲಿದ್ದಾರೆ. ದರ್ಶನ್ ಹೊರಬರಲು ಇನ್ನು ಸಾಕಷ್ಟು ಸಮಯವಾಗುತ್ತದೆ ಎನ್ನಲಾಗುತ್ತಿದೆ. ಇಂಥಹಾ ಪ್ರಕರಣದಲ್ಲಿ ಜಾಮೀನು ಸಿಗುವುದು ಸುಲಭವಲ್ಲ ಎನ್ನಲಾಗುತ್ತಿದೆ. ಹೊರಗಡೆ ದರ್ಶನ್ ಮೇಲೆ ಬಂಡವಾಳ ಹೂಡಿರುವ ನಿರ್ಮಾಪಕರು ಆತಂಕದಲ್ಲಿದ್ದಾರೆ. ನಟ ದರ್ಶನ್ ಸಿನಿಮಾವನ್ನು ನಿರ್ದೇಶಿಸುವುದಾಗಿ ಪ್ರೇಮ್ ಸಹ ಘೋಷಣೆ ಮಾಡಿದ್ದರು. ಕೆವಿಎನ್ ಪ್ರೊಡಕ್ಷನ್ ಈ ಸಿನಿಮಾ ನಿರ್ಮಿಸಬೇಕಿತ್ತು. ಆದರೆ ಈಗ ದರ್ಶನ್ ಜೈಲು ಪಾಲಾಗಿರುವ ಕಾರಣ ಆ ಸಿನಿಮಾ ನಿಂತು ಹೋಗುತ್ತಾ ಎಂಬ ಅನುಮಾನಗಳೆದ್ದಿದೆ. ಈ ಬಗ್ಗೆ ದಶಾವರ ಚಂದ್ರು ಮಾತನಾಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jun 21, 2024 07:10 PM
Follow Us
Latest Videos
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

