ಬಿಗ್​ಬಾಸ್ ಕನ್ನಡ ಸೀಸನ್ 10 ಗೆಲ್ತಾರಾ ನಮ್ರತಾ: ಆರ್ಯವರ್ಧನ್ ಹೇಳಿದ್ದೇನು?

Bigg Boss 10: ಬಿಗ್​ಬಾಸ್ ಸೀಸನ್ ಆರಂಭವಾಗಿ ಒಂದು ತಿಂಗಳಷ್ಟೆ ಆಗಿದೆ. ಈ ಹಂತದಲ್ಲಿ ಯಾರು ಬಿಗ್​ಬಾಸ್ ಗೆಲ್ಲಲಿದ್ದಾರೆ ಎಂದು ಊಹಿಸುವುದು ಕಷ್ಟವಾಗಿದೆ. ಆದರೆ ಮಾಜಿ ಬಿಗ್​ಬಾಸ್ ಸ್ಪರ್ಧಿ, ಜ್ಯೋತಿಷಿಯೂ ಆಗಿರುವ ಆರ್ಯವರ್ಧನ್ ಗುರೂಜಿ ಅವರು ಈ ಬಾರಿ ಬಿಗ್​ಬಾಸ್ ಯಾರು ಗೆಲ್ಲಲಿದ್ದಾರೆ ಎಂಬುದನ್ನು ಊಹಿಸಿದ್ದಾರೆ, ನಮ್ರತಾ ಗೌಡ ಬಿಗ್​ಬಾಸ್ ಗೆಲ್ಲಬಲ್ಲರೇ ಎಂಬುದನ್ನೂ ಸಹ ಹೇಳಿದ್ದಾರೆ.

ಬಿಗ್​ಬಾಸ್ ಕನ್ನಡ ಸೀಸನ್ 10 ಗೆಲ್ತಾರಾ ನಮ್ರತಾ: ಆರ್ಯವರ್ಧನ್ ಹೇಳಿದ್ದೇನು?
|

Updated on:Nov 08, 2023 | 10:38 PM

ಬಿಗ್​ಬಾಸ್ ಕನ್ನಡ ಸೀಸನ್ 10 ನಲ್ಲಿ (Bigg Boss) ಸ್ಪರ್ಧಿಗಳು ಟಾಸ್ಕ್​ ವಿಚಾರದಲ್ಲಿ ಭರ್ಜರಿ ಪೈಪೋಟಿ ನಡೆಸುತ್ತಿದ್ದಾರೆ. ಡ್ರೋನ್ ಪ್ರತಾಪ್, ವಿನಯ್ ಗೌಡ, ಸಂಗೀತಾ, ಕಾರ್ತಿಕ್, ನಮ್ರತಾ, ತನಿಷಾ, ತುಕಾಲಿ ಸಂತು, ಸ್ನೇಹಿತ್, ಸಿರಿ ಅವರುಗಳು ಪ್ರಬಲ ಸ್ಪರ್ಧಿಗಳಾಗಿ ಮುನ್ನುಗುತ್ತಿದ್ದಾರೆ. ಸೀಸನ್ ಆರಂಭವಾಗಿ ಒಂದು ತಿಂಗಳಷ್ಟೆ ಆಗಿದೆ. ಈ ಹಂತದಲ್ಲಿ ಯಾರು ಬಿಗ್​ಬಾಸ್ ಗೆಲ್ಲಲಿದ್ದಾರೆ ಎಂದು ಊಹಿಸುವುದು ಕಷ್ಟವಾಗಿದೆ. ಆದರೆ ಮಾಜಿ ಬಿಗ್​ಬಾಸ್ ಸ್ಪರ್ಧಿ, ಜ್ಯೋತಿಷಿಯೂ ಆಗಿರುವ ಆರ್ಯವರ್ಧನ್ ಗುರೂಜಿ ಅವರು ಈ ಬಾರಿ ಬಿಗ್​ಬಾಸ್ ಯಾರು ಗೆಲ್ಲಲಿದ್ದಾರೆ ಎಂಬುದನ್ನು ಊಹಿಸಿದ್ದಾರೆ, ನಮ್ರತಾ ಗೌಡ ಬಿಗ್​ಬಾಸ್ ಗೆಲ್ಲಬಲ್ಲರೇ ಎಂಬುದನ್ನೂ ಸಹ ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:35 pm, Wed, 8 November 23

Follow us
ಸಂಸಾರದಲ್ಲಿನ ಬಿರುಕಿಗೆ ಕಾರಣ ತಿಳಿಸಿದ ವರ್ತೂರು ಸಂತೋಷ್
ಸಂಸಾರದಲ್ಲಿನ ಬಿರುಕಿಗೆ ಕಾರಣ ತಿಳಿಸಿದ ವರ್ತೂರು ಸಂತೋಷ್
ನಾಲ್ಕನೇ ಟಿ20 ಪಂದ್ಯಕ್ಕಾಗಿ ರಾಯ್​ಪುರ ತಲುಪಿದ ಟೀಮ್ ಇಂಡಿಯಾ ಆಟಗಾರರು
ನಾಲ್ಕನೇ ಟಿ20 ಪಂದ್ಯಕ್ಕಾಗಿ ರಾಯ್​ಪುರ ತಲುಪಿದ ಟೀಮ್ ಇಂಡಿಯಾ ಆಟಗಾರರು
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜಗಳ ನೆನಪಿಸಿಕೊಂಡ ಗೆಳತಿ ಸಂಜನಾ ಗಲ್ರಾನಿ
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜಗಳ ನೆನಪಿಸಿಕೊಂಡ ಗೆಳತಿ ಸಂಜನಾ ಗಲ್ರಾನಿ
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜೋಕ್ ನೆನಪಿಸಿಕೊಂಡ ಯೋಗರಾಜ್ ಭಟ್
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜೋಕ್ ನೆನಪಿಸಿಕೊಂಡ ಯೋಗರಾಜ್ ಭಟ್
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​