ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್ ಮಿಥುನ್
ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಫಲಿತಾಂಶ ಪ್ರಕಟಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ಕಲಬುರಗಿ ಜಿಲ್ಲೆ ಕೊಲೆ ಸ್ಥಾನದಲ್ಲಿದೆ. ಇನ್ನು ಬೆಂಗಳೂರಿನ ಹೋಲಿ ಚೈಲ್ಡ್ ಇಂಗ್ಲೀಷ್ ಹೈಸ್ಕೂಲ್ ವಿದ್ಯಾರ್ಥಿ ಮಿಥುನ್ 625ಕ್ಕೆ 624 ಅಂಕ ಪಡೆದು ಸಾಧನೆ ಮಾಡಿದ್ದಾನೆ. ಇನ್ನು ಮುಂದೆ ಏನಾಗಬೇಕೆಂದು ಕನಸು ಇದೆ ಎಂದು ಹೇಳಿದರೆ ಯೋಗಿ ಆದಿತ್ಯನಾಥ್ ರಂತೆ ರಾಜಕೀಯ ನಾಯಕ ಆಗುತ್ತೇನೆ ಎಂದಿದ್ದಾರೆ
ಬೆಂಗಳೂರು, (ಮೇ 02): 2024-25ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಫಲಿತಾಂಶ ಪ್ರಕಟಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ಕಲಬುರಗಿ ಜಿಲ್ಲೆ ಕೊಲೆ ಸ್ಥಾನದಲ್ಲಿದೆ. ಇನ್ನು ಬೆಂಗಳೂರಿನ ಹೋಲಿ ಚೈಲ್ಡ್ ಇಂಗ್ಲೀಷ್ ಹೈಸ್ಕೂಲ್ ವಿದ್ಯಾರ್ಥಿ ಮಿಥುನ್ 625ಕ್ಕೆ 624 ಅಂಕ ಪಡೆದು ಸಾಧನೆ ಮಾಡಿದ್ದಾನೆ. ಇನ್ನು ಮುಂದೆ ಏನಾಗಬೇಕೆಂದು ಕನಸು ಇದೆ ಎಂದು ಕೇಳಿದರೆ ಯೋಗಿ ಆದಿತ್ಯನಾಥ್ ರಂತೆ ರಾಜಕೀಯ ನಾಯಕ ಆಗುತ್ತೇನೆ ಎಂದಿದ್ದಾರೆ. ಈ ಬಗ್ಗೆ ಟಿವಿ9 ಜತೆ ಮಾತನಾಡಿದ ಮಿಥುನ್, ನಾನು ರಾಜಕೀಯ ನಾಯಕ ಆಗಬೇಕು. ಯೋಗಿ ಆದಿತ್ಯನಾಥ್ ರೀತಿ ಡೇರಿಂಗ್ ಪೊಲಿಟಿಷಿಯನ್ ಆಗುತ್ತೇನೆ ಎಂದು ಹೇಳಿದ್ದಾರೆ.
Published on: May 02, 2025 03:19 PM
Follow Us
Latest Videos
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ

