ಸುಧಾಕರ್ ಕೇವಲ ಒಂದು ವೋಟಿನಿಂದ ಗೆದ್ದರೂ ರಾಜಕೀಯ ಸನ್ಯಾಸ ತಗೊಳ್ಳುವೆ: ಪ್ರದೀಪ್ ಈಶ್ವರ್

ಒಂದು ಪಕ್ಷ ಸುಧಾಕರ್ ಚುನಾವಣೆಯಲ್ಲಿ ಒಂದೇ ಒಂದು ವೋಟು ಲೀಡ್ ಪಡೆದರೆ ರಾಜಕೀಯದಿಂದ ನಿವೃತ್ತನಾಗುತ್ತೇನೆ, ಸುಧಾಕರ್ ಸೋತರೆ ತಮ್ಮ ಎಲ್ಲ ವ್ಯಾಪಾರ ವಹಿವಾಟುಗಳನ್ನು ಬಿಟ್ಟು ಕೊಡಬೇಕು, ಸವಾಲನ್ನು ಸ್ವೀಕರಿಸುವುದಾದರೆ ಇಬ್ಬರೂ ಹೋಗಿ ನಂದಿಕೇಶ್ವರ ದೇವಸ್ಥಾನಲ್ಲಿ ಪ್ರಮಾಣ ಮಾಡೋಣ ಎಂದು ಪ್ರದೀಪ್ ಹೇಳುತ್ತಾರೆ.

ಸುಧಾಕರ್ ಕೇವಲ ಒಂದು ವೋಟಿನಿಂದ ಗೆದ್ದರೂ ರಾಜಕೀಯ ಸನ್ಯಾಸ ತಗೊಳ್ಳುವೆ: ಪ್ರದೀಪ್ ಈಶ್ವರ್
|

Updated on: Apr 13, 2024 | 2:09 PM

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಮತ್ತು ಅಲ್ಲಿನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ (Dr K Sudhakar) ನಡುವಿನ ಜಗಳ ಕನ್ನಡಿಗರಿಗೆ ಹೊಸದೇನಲ್ಲ. ಇವತ್ತು ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ (Raksha Ramaiah) ಪರ ಪ್ರಚಾರ ಮಾಡುವಾಗ ಟಿವಿ9 ವರದಿಗಾರನೊಂದಿಗೆ ಮಾತಾಡಿದ ಪ್ರದೀಪ್ ಈಶ್ವರ್, ಸುಧಾಕರ್ ಅವರಿಗೆ ಸವಾಲು ಹಾಕಿದರು. ಸವಾಲಿನ ತಿರುಳು ಏನೆಂದರೆ, ಈ ಲೋಕಸಭಾ ಚುನಾವಣೆಯಲ್ಲಿ ಪ್ರದೀಪ್ ಅವರು ಸುಧಾಕರ್ ಅವರನ್ನು ನಿಶ್ಚಯವಾಗಿ ಸೋಲಿಸುತ್ತಾರಂತೆ. ಅವರನ್ನು ಸಂಸತ್ತಿನ ಮೆಟ್ಟಿಲು ಹತ್ತಲು ಬಿಡಲ್ಲ ಎಂದು ಅವರು ಹೇಳುತ್ತಾರೆ. ಒಂದು ಪಕ್ಷ ಸುಧಾಕರ್ ಚುನಾವಣೆಯಲ್ಲಿ ಒಂದೇ ಒಂದು ವೋಟು ಲೀಡ್ ಪಡೆದರೆ ರಾಜಕೀಯದಿಂದ ನಿವೃತ್ತನಾಗುತ್ತೇನೆ, ಸುಧಾಕರ್ ಸೋತರೆ ತಮ್ಮ ಎಲ್ಲ ವ್ಯಾಪಾರ ವಹಿವಾಟುಗಳನ್ನು ಬಿಟ್ಟು ಕೊಡಬೇಕು, ಸವಾಲನ್ನು ಸ್ವೀಕರಿಸುವುದಾದರೆ ಇಬ್ಬರೂ ಹೋಗಿ ನಂದಿಕೇಶ್ವರ ದೇವಸ್ಥಾನಲ್ಲಿ ಪ್ರಮಾಣ ಮಾಡೋಣ ಎಂದು ಪ್ರದೀಪ್ ಹೇಳುತ್ತಾರೆ. ಅವರಲ್ಲಿ ದಮ್ಮು, ತಾಕತ್ತು, ಕಲೇಜಾ ಇದ್ದರೆ ತನ್ನ ಸವಾಲು ಸ್ವೀಕರಿಸಲಿ ಎಂದು ಶಾಸಕ ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಡಾ ಕೆ ಸುಧಾಕರ್ ವಿರುದ್ಧ ಹೆಚ್ಚಿದ ವಿರೋಧ, ನೆಲಮಂಗಲ ಮತ್ತು ಯಲಹಂಕದಲ್ಲಿ ಗೋ ಬ್ಯಾಕ್ ಸುಧಾಕರ್ ಅಭಿಯಾನ

Follow us
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ
ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ