Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಿತ್-ರಿಷಬ್-ರಾಜ್ ಮೂವರು ಒಂದೇ ಸಿನಿಮಾದಲ್ಲಿ ನಟಿಸುತ್ತಾರಾ? ರಾಜ್ ಬಿ ಶೆಟ್ಟರು ಕೊಟ್ಟರು ಉತ್ತರ

ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ಹಾಗೂ ರಾಜ್ ಬಿ ಶೆಟ್ಟಿ ಒಂದೇ ಸಿನಿಮಾದಲ್ಲಿ ಒಟ್ಟಿಗೆ ನಟಿಸುತ್ತಾರೆಯೇ? ನಟಿಸಿದರೆ ಯಾವಾಗ? ರಾಜ್ ಬಿ ಶೆಟ್ಟಿ ಉತ್ತರ ನೀಡಿದ್ದಾರೆ.

Follow us
ಮಂಜುನಾಥ ಸಿ.
|

Updated on:Jul 02, 2023 | 10:39 PM

ಸದ್ಯಕ್ಕೆ ಕನ್ನಡ ಚಿತ್ರರಂಗದಲ್ಲಿ (Sandalwood) ಶೆಟ್ಟಿ ಹವಾ ಜೋರಾಗಿದೆ. ಅದರಲ್ಲಿಯೂ ತ್ರಿಬಲ್ ಆರ್ ಶೆಟ್ಟರ ಹವಾ ಅಂತೂ ಬಹಳ ಜೋರಾಗಿದೆ. ತ್ರಿಬಲ್ ಆರ್ ಎಂದರೆ ರಕ್ಷಿತ್ ಶೆಟ್ಟಿ (Rakshit Shetty), ರಿಷಬ್ ಶೆಟ್ಟಿ (Rishab Shetty) ಹಾಗೂ ರಾಜ್ ಬಿ ಶೆಟ್ಟಿ (Raj B Shetty). 777 ಚಾರ್ಲಿ ಮಾಡಿ ದೊಡ್ಡ ಗೆಲುವು ಸಾಧಿಸಿದರು ರಕ್ಷಿತ್ ಶೆಟ್ಟಿ ಆ ಬಳಿಕ ಕಾಂತಾರ ಮೂಲಕ ರಿಷಬ್​ ಶೆಟ್ಟರು ದೊಡ್ಡ ಗೆಲುವು ಸಾಧಿಸಿದರು. ಈಗ ರಾಜ್ ಬಿ ಶೆಟ್ಟಿ ಟೋಬಿ ಸಿನಿಮಾ ಮೂಲಕ ಬರುತ್ತಿದ್ದಾರೆ. ಈ ಮೂವರು ಅಂದರೆ ರಾಜ್-ರಿಷಬ್-ರಕ್ಷಿತ್ ಒಟ್ಟಿಗೆ ಒಂದೇ ಸಿನಿಮಾದಲ್ಲಿ ನಟಿಸುತ್ತಾರಾ? ರಾಜ್ ಬಿ ಶೆಟ್ಟಿ ಕೊಟ್ಟಿದ್ದಾರೆ ಉತ್ತರ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:22 pm, Sun, 2 July 23

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ