AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾಚಾರ್ಯ ಕಾಂಗ್ರೆಸ್​​ಗೆ ಬರ್ತಾರಾ? ಎಂಬ ಪ್ರಶ್ನೆಗೆ ಡಿಕೆ ಶಿವಕುಮಾರ್​ ಹೇಳಿದಿಷ್ಟು

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ ಬಿಡುಗಡೆ ಹಿನ್ನಲೆ ದೆಹಲಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಧ್ಯಮಗಳ ಜೊತೆ ಮಾತನಾಡಿ ರಾಜಕೀಯದಲ್ಲಿ ಒಬ್ಬರನೊಬ್ಬರು ಭೇಟಿಯಾಗುವುದು ಸರ್ವೇ ಸಾಮಾನ್ಯ ಎಂದಿದ್ದಾರೆ.

ಹರೀಶ್ ಜಿ.ಆರ್​.
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jun 30, 2023 | 3:08 PM

Share

ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ ಬಿಡುಗಡೆ ಹಿನ್ನಲೆ ದೆಹಲಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (Dk shivakumar) ಮಾಧ್ಯಮಗಳ ಜೊತೆ ಮಾತನಾಡಿ ‘ ಎಐಬಿಪಿಯಿಂದ 5 ಸಾವಿರ ಕೋಟಿ ಅನುದಾನ ಪಡೆಯಲು ಸೂಚಿಸಿದೆ. ಹೀಗಾಗಿ ಹಣಕಾಸು ಇಲಾಖೆ ಜೊತೆಗೆ ಚರ್ಚಿಸಲು ನಿರ್ಧರಿಸಿದೆ ಎಂದರು. ಈ ವೇಳೆ ಬಿಜೆಪಿಯ ರೇಣುಕಾಚಾರ್ಯ ಅವರು ಕಾಂಗ್ರೆಸ್​ ಸೇರುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ‘ರಾಜಕೀಯದಲ್ಲಿ ಒಬ್ಬರನೊಬ್ಬರು ಭೇಟಿಯಾಗುವುದು ಸರ್ವೇ ಸಾಮಾನ್ಯ. ನಾನು ಪ್ರಧಾನ ಮಂತ್ರಿಗಳು ಬಂದಾಗ ಮಾತನಾಡಿಸುವುದು. ಕೆಲ ದಿನಗಳ ಹಿಂದೆ ಕೇಂದ್ರ ಗೃಹ ಸಚಿವರನ್ನ ಸಿಎಂ ಭೇಟಿಯಾಗಿದ್ದರು ಇದೆಲ್ಲ ಇರುತ್ತದೆ ಎಂದಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ