ಜನರ ಆಶೀರ್ವಾದವಿದ್ದರೆ ಇನ್ನೂ ನಾಲ್ಕಾರು ವರ್ಷ ಜನಸೇವೆ ಮಾಡುತ್ತೇನೆ: ಹೆಚ್ ಡಿ ದೇವೇಗೌಡ
ಅನ್ನದ ಋಣವನ್ನು ತಪ್ಪಿಸಲಾಗದು, ಆ ಋಣ ಎಲ್ಲಿಗೆ ಕರೆದೊಯ್ಯುತ್ತದೆಯೋ ಹೇಳಲಾಗದು ಎಂದ ದೇವೇಗೌಡ, ಮೂರು ತಿಂಗಳವರೆಗೆ ಮಾಧ್ಯಮದವರು ತನ್ನಲ್ಲಿಗೆ ಬರಲಿಲ್ಲ, ತಾನೇನು ಅಂತರಾಷ್ಟ್ರೀಯ ಖ್ಯಾತಿಯ ಅಪರಾಧಿಯಾಗಿದ್ದೆನೇ? ಆಗ ತಾನು ಅನುಭವಿಸಿದ ನೋವು ಕೇವಲ ತನಗೆ ಮಾತ್ರ ಗೊತ್ತು ಎಂದರು.
ರಾಮನಗರ: ಚನ್ನಪಟ್ಟಣದ ವೀರೂಪಾಕ್ಷಿಪುರದಲ್ಲಿ ನಡೆದ ಎನ್ಡಿಎ ಸಮಾವೇಶದಲ್ಲಿ ಮಾತಾಡಿದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಅಂಬ್ಯುಲೆನ್ಸ್ ಪ್ರಚಾರಕ್ಕೆ ಬರುತ್ತಾರೆ ಎಂದು ಹೇಳಿದ್ದ ಡಿಕೆ ಸುರೇಶ್ಗೆ ತಿರುಗೇಟು ನೀಡಿದರು. ಆ ಮಾತು ಯಾರೇ ಹೇಳಿರಲಿ, ಎದೆ ಚಾಚಿ ಹೇಳುತ್ತೇನೆ, ಜನತೆಯ ಆಶೀರ್ವಾದವಿದ್ದರೆ ಇನ್ನೂ ನಾಲ್ಕಾರು ವರ್ಷ ಜನರ ಸೇವೆ ಮಾಡುತ್ತೇನೆ, ಶರೀರದಲ್ಲಿ ಕೊನೆ ಉಸಿರಿರುವವರೆಗೆ ನನ್ನ ಜನಕ್ಕೋಸ್ಕರ ಹೋರಾಡುತ್ತೇನೆ ಎಂದು ದೇವೇಗೌಡ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಕಷ್ಟ ಎಷ್ಟೇ ಬಂದರೂ ಕೊನೇ ಉಸಿರಿರುವವರೆಗೆ ಹೋರಾಡುವುದು ನನ್ನ ಜಾಯಮಾನ: ಹೆಚ್ಡಿ ದೇವೇಗೌಡ
Follow Us
Latest Videos
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ

