‘ಭೈರತಿ ರಣಗಲ್​’ನಲ್ಲಿ ಶ್ರೀಮುರಳಿ ಇರ್ತಾರಾ? ಅವರೇ ಕೊಟ್ಟರು ಉತ್ತರ

‘ಭೈರತಿ ರಣಗಲ್​’ನಲ್ಲಿ ಶ್ರೀಮುರಳಿ ಇರ್ತಾರಾ? ಅವರೇ ಕೊಟ್ಟರು ಉತ್ತರ
|

Updated on: Mar 12, 2024 | 9:04 PM

Sri Murali: ‘ಮಫ್ತಿ’ ಸಿನಿಮಾದ ಪ್ರೀಕ್ವೆಲ್ ‘ಭೈರತಿ ರಣಗಲ್’ನಲ್ಲಿ ಶ್ರೀಮುರಳಿ ನಟಿಸ್ತಾರಾ? ಎಂಬ ಅನುಮಾನ ಅಭಿಮಾನಿಗಳಿಗಿದೆ. ಆ ಬಗ್ಗೆ ಸ್ವತಃ ಶ್ರೀಮುರಳಿ ಉತ್ತರಿಸಿದ್ದಾರೆ.

ಶಿವರಾಜ್ ಕುಮಾರ್ (Shiva Rajkumar) ನಟನೆಯ ‘ಭೈರತಿ ರಣಗಲ್’ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದ್ದು ಸಿನಿಮಾದ ಬಿಡುಗಡೆ ದಿನಾಂಕವೂ ಇತ್ತೀಚೆಗಷ್ಟೆ ಘೋಷಣೆಯಾಗಿದೆ. ಈ ಸಿನಿಮಾ ಶ್ರೀಮುರಳಿ-ಶಿವರಾಜ್ ಕುಮಾರ್ ಒಟ್ಟಿಗೆ ನಟಿಸಿದ್ದ ‘ಮಫ್ತಿ’ ಸಿನಿಮಾದ ಪ್ರೀಕ್ವೆಲ್ ಆಗಿದೆ. ‘ಮಫ್ತಿ’ಯಲ್ಲಿ ಶ್ರೀಮುರಳಿ ಇದ್ದಂತೆ ‘ಭೈರತಿ ರಣಗಲ್​’ನಲ್ಲಿಯೂ ಶ್ರೀಮುರಳಿ ಇರ್ತಾರಾ? ಎಂಬ ಪ್ರಶ್ನೆ ಅಭಿಮಾನಿಗಳಿಗಿದೆ. ಈ ಪ್ರಶ್ನೆಗೆ ಸ್ವತಃ ನಟ ಶ್ರೀಮುರಳಿ ಉತ್ತರ ನೀಡಿದ್ದಾರೆ. ಅಂದಹಾಗೆ ‘ಮಫ್ತಿ’ ಸಿನಿಮಾ ನಿರ್ದೇಶನ ಮಾಡಿದ್ದ ನರ್ತನ್ ಅವರೇ ‘ಭೈರತಿ ರಣಗಲ್’ ಸಿನಿಮಾವನ್ನು ಸಹ ನಿರ್ದೇಶನ ಮಾಡಿದ್ದಾರೆ. ‘ಭೈರತಿ ರಣಗಲ್’ ಸಿನಿಮಾ ಆಗಸ್ಟ್ 15ಕ್ಕೆ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಕೆಲಸ ಹೋಯಿತೆಂದು 12ನೇ ಮಹಡಿಯಿಂದ ಹಾರಲು ಯತ್ನಿಸಿದ ಯುವಕ; ಆಮೇಲೇನಾಯ್ತು?
ಕೆಲಸ ಹೋಯಿತೆಂದು 12ನೇ ಮಹಡಿಯಿಂದ ಹಾರಲು ಯತ್ನಿಸಿದ ಯುವಕ; ಆಮೇಲೇನಾಯ್ತು?
ಒಂದೇ ಆಧಾರ್ ಕಾರ್ಡ್​ನಲ್ಲಿ ಮೂವರ ಪ್ರಯಾಣ: ಟಿಸಿ ಕೈಗೆ ಸಿಕ್ಕಿಬಿದ್ದರು
ಒಂದೇ ಆಧಾರ್ ಕಾರ್ಡ್​ನಲ್ಲಿ ಮೂವರ ಪ್ರಯಾಣ: ಟಿಸಿ ಕೈಗೆ ಸಿಕ್ಕಿಬಿದ್ದರು
ಟಾಯ್ಲೆಟ್ ಬಳಸುವುದು ಹೇಗೆ? ಹನುಮಂತನಿಗೆ ತೋರಿಸಿಕೊಟ್ಟ ಧನರಾಜ್
ಟಾಯ್ಲೆಟ್ ಬಳಸುವುದು ಹೇಗೆ? ಹನುಮಂತನಿಗೆ ತೋರಿಸಿಕೊಟ್ಟ ಧನರಾಜ್
ಅಭ್ಯರ್ಥಿಯ ನಿರ್ಣಯ ತೆಗೆದುಕೊಳ್ಳುವ ಅಧಿಕಾರ ಕುಮಾರಸ್ವಾಮಿಗಿದೆ: ಆರ್ ಅಶೋಕ
ಅಭ್ಯರ್ಥಿಯ ನಿರ್ಣಯ ತೆಗೆದುಕೊಳ್ಳುವ ಅಧಿಕಾರ ಕುಮಾರಸ್ವಾಮಿಗಿದೆ: ಆರ್ ಅಶೋಕ
ಕುಮಾರಸ್ವಾಮಿ ನಂತರ ಯೋಗೇಶ್ವರ್ ಚನ್ನಪಟ್ಟಣಕ್ಕೆ ಸೂಕ್ತ ಅಭ್ಯರ್ಥಿ: ಅಶ್ವಥ್
ಕುಮಾರಸ್ವಾಮಿ ನಂತರ ಯೋಗೇಶ್ವರ್ ಚನ್ನಪಟ್ಟಣಕ್ಕೆ ಸೂಕ್ತ ಅಭ್ಯರ್ಥಿ: ಅಶ್ವಥ್
ಟಾಸ್ಕ್ ವೇಳೆ ಬಡಿದಾಡಿಕೊಂಡ ಉಗ್ರಂ ಮಂಜು, ಶಿಶಿರ್; ದೊಡ್ಮನೆ ಮತ್ತೆ ರಣರಂಗ
ಟಾಸ್ಕ್ ವೇಳೆ ಬಡಿದಾಡಿಕೊಂಡ ಉಗ್ರಂ ಮಂಜು, ಶಿಶಿರ್; ದೊಡ್ಮನೆ ಮತ್ತೆ ರಣರಂಗ
ಪ್ರಧಾನಿ ಮೋದಿಯವರನ್ನು ಟೀಕಿಸಿದರೆ ನಾನು ಸುಮ್ಮನಿರಲ್ಲ: ಬಸನಗೌಡ ಯತ್ನಾಳ್
ಪ್ರಧಾನಿ ಮೋದಿಯವರನ್ನು ಟೀಕಿಸಿದರೆ ನಾನು ಸುಮ್ಮನಿರಲ್ಲ: ಬಸನಗೌಡ ಯತ್ನಾಳ್
ಶಿಗ್ಗಾವಿ ಅಸೆಂಬ್ಲಿ ಕ್ಷೇತ್ರದಲ್ಲಿ ವಂಶವಾದವನ್ನು ಸಮರ್ಥಿಸಿಕೊಂಡ ಯತ್ನಾಳ್
ಶಿಗ್ಗಾವಿ ಅಸೆಂಬ್ಲಿ ಕ್ಷೇತ್ರದಲ್ಲಿ ವಂಶವಾದವನ್ನು ಸಮರ್ಥಿಸಿಕೊಂಡ ಯತ್ನಾಳ್
ತಮ್ಮ ಆದಾಯಕ್ಕೆ ಮೀರಿದ ಪ್ರಕರಣ ಈಗ ರಾಷ್ಟ್ರೀಯ ವಿಷಯವೆಂದ ಶಿವಕುಮಾರ್
ತಮ್ಮ ಆದಾಯಕ್ಕೆ ಮೀರಿದ ಪ್ರಕರಣ ಈಗ ರಾಷ್ಟ್ರೀಯ ವಿಷಯವೆಂದ ಶಿವಕುಮಾರ್
ಗೃಹ ಸಚಿವ ಪರಮೇಶ್ವರ್​ ತವರು ಜಿಲ್ಲೆಯಲ್ಲಿ ಸೋರುತಿಹುದು ಪೊಲೀಸ್​ ಠಾಣೆ
ಗೃಹ ಸಚಿವ ಪರಮೇಶ್ವರ್​ ತವರು ಜಿಲ್ಲೆಯಲ್ಲಿ ಸೋರುತಿಹುದು ಪೊಲೀಸ್​ ಠಾಣೆ