ಈ ಬಂಡೆ ಸಿದ್ದರಾಮಯ್ಯ ಜತೆ ಇದೆ: ಸಿಎಂ ಅಭಿಮಾನಿಗಳಿಗೆ ಡಿಕೆಶಿ ಅಭಯ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಸ್ವಾಭಿಮಾನಿ ಸಮಿತಿಯ ಆಶ್ರಯದಲ್ಲಿ ಇಂದು (ಡಿಸೆಂಬರ್ -5) ಬೃಹತ್ ಜನ ವಿಕಾಸ ಸಮಾವೇಶ ನಡೆಯಿತು. ಈ ಮೂಲಕ ಸಮಾವೇಶದಲ್ಲಿ ಕೈ ನಾಯಕರು ಒಗ್ಗಟ್ಟು ಪ್ರದರ್ಶಿಸಿದರು. ಈ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾತನಾಡಿ ಸಿಎಂ ಜೊತೆ ನಿಲ್ಲುವೆ ಎಂದು ಭರವಸೆ ನೀಡಿದರು.
ಹಾಸನ, (ಡಿಸೆಂಬರ್ 05): ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ ಬೃಹತ್ ಜನ ವಿಕಾಸ ಸಮಾವೇಶ ನಡಯಿತು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಸ್ವಾಭಿಮಾನಿ ಸಮಿತಿಯ ಆಶ್ರಯದಲ್ಲಿ ಇಂದು (ಡಿಸೆಂಬರ್ -5) ಬೃಹತ್ ಜನ ವಿಕಾಸ ಸಮಾವೇಶ ನಡೆಯಿತು. ಈ ಮೂಲಕ ಸಮಾವೇಶದಲ್ಲಿ ಕೈ ನಾಯಕರು ಒಗ್ಗಟ್ಟು ಪ್ರದರ್ಶಿಸಿದರು. ಈ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾತನಾಡಿ ಸಿಎಂ ಜೊತೆ ನಿಲ್ಲುವೆ ಎಂದು ಭರವಸೆ ನೀಡಿದರು. ತಲೆ ಕೆಡಿಸಿಕೊಳ್ಳಬೇಡಿ ಈ ಬಂಡೆ ಡಿಕೆ ಸಿದ್ದರಾಮಯ್ಯ ಜತೆ ಇದೆ. ಈಗಲೂ ಇರುತ್ತೇನೆ, ನಾಳೆನೂ ಇರುತ್ತೇನೆ, ಸಾಯುವವರೆಗೂ ಇರುವೆ ಎಂದು ಸಿದ್ದರಾಮಯ್ಯನವರ ಅಭಿಮಾನಿಗಳಿಗೆ ಭರವಸೆ ನೀಡಿದರು. ಈ ಮೂಲಕ ವಿಪಕ್ಷಗಳಿಗೆ ಸಂದೇಶ ಕೊಟ್ಟರು.
Latest Videos

ಸ್ಕೂಟಿಗೆ ಡಿಕ್ಕಿ ಹೊಡೆದ ಹಂದಿಗಳ ಹಿಂಡು; ಮಹಿಳೆಯ ಹೆಲ್ಮೆಟ್ ಛಿದ್ರ!

ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?

ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್

ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
