ಈ ಬಂಡೆ ಸಿದ್ದರಾಮಯ್ಯ ಜತೆ ಇದೆ: ಸಿಎಂ ಅಭಿಮಾನಿಗಳಿಗೆ ಡಿಕೆಶಿ ಅಭಯ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಸ್ವಾಭಿಮಾನಿ ಸಮಿತಿಯ ಆಶ್ರಯದಲ್ಲಿ ಇಂದು (ಡಿಸೆಂಬರ್ -5) ಬೃಹತ್ ಜನ ವಿಕಾಸ ಸಮಾವೇಶ ನಡೆಯಿತು. ಈ ಮೂಲಕ ಸಮಾವೇಶದಲ್ಲಿ ಕೈ ನಾಯಕರು ಒಗ್ಗಟ್ಟು ಪ್ರದರ್ಶಿಸಿದರು. ಈ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾತನಾಡಿ ಸಿಎಂ ಜೊತೆ ನಿಲ್ಲುವೆ ಎಂದು ಭರವಸೆ ನೀಡಿದರು.
ಹಾಸನ, (ಡಿಸೆಂಬರ್ 05): ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ ಬೃಹತ್ ಜನ ವಿಕಾಸ ಸಮಾವೇಶ ನಡಯಿತು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಸ್ವಾಭಿಮಾನಿ ಸಮಿತಿಯ ಆಶ್ರಯದಲ್ಲಿ ಇಂದು (ಡಿಸೆಂಬರ್ -5) ಬೃಹತ್ ಜನ ವಿಕಾಸ ಸಮಾವೇಶ ನಡೆಯಿತು. ಈ ಮೂಲಕ ಸಮಾವೇಶದಲ್ಲಿ ಕೈ ನಾಯಕರು ಒಗ್ಗಟ್ಟು ಪ್ರದರ್ಶಿಸಿದರು. ಈ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾತನಾಡಿ ಸಿಎಂ ಜೊತೆ ನಿಲ್ಲುವೆ ಎಂದು ಭರವಸೆ ನೀಡಿದರು. ತಲೆ ಕೆಡಿಸಿಕೊಳ್ಳಬೇಡಿ ಈ ಬಂಡೆ ಡಿಕೆ ಸಿದ್ದರಾಮಯ್ಯ ಜತೆ ಇದೆ. ಈಗಲೂ ಇರುತ್ತೇನೆ, ನಾಳೆನೂ ಇರುತ್ತೇನೆ, ಸಾಯುವವರೆಗೂ ಇರುವೆ ಎಂದು ಸಿದ್ದರಾಮಯ್ಯನವರ ಅಭಿಮಾನಿಗಳಿಗೆ ಭರವಸೆ ನೀಡಿದರು. ಈ ಮೂಲಕ ವಿಪಕ್ಷಗಳಿಗೆ ಸಂದೇಶ ಕೊಟ್ಟರು.
Follow Us
Latest Videos
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು

