AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಂಡೆ ಸಿದ್ದರಾಮಯ್ಯ ಜತೆ ಇದೆ: ಸಿಎಂ ಅಭಿಮಾನಿಗಳಿಗೆ ಡಿಕೆಶಿ ಅಭಯ

ಈ ಬಂಡೆ ಸಿದ್ದರಾಮಯ್ಯ ಜತೆ ಇದೆ: ಸಿಎಂ ಅಭಿಮಾನಿಗಳಿಗೆ ಡಿಕೆಶಿ ಅಭಯ

ರಮೇಶ್ ಬಿ. ಜವಳಗೇರಾ
|

Updated on: Dec 05, 2024 | 4:02 PM

Share

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಸ್ವಾಭಿಮಾನಿ ಸಮಿತಿಯ ಆಶ್ರಯದಲ್ಲಿ ಇಂದು (ಡಿಸೆಂಬರ್ -5) ಬೃಹತ್‌ ಜನ ವಿಕಾಸ ಸಮಾವೇಶ ನಡೆಯಿತು. ಈ ಮೂಲಕ ಸಮಾವೇಶದಲ್ಲಿ ಕೈ ನಾಯಕರು ಒಗ್ಗಟ್ಟು ಪ್ರದರ್ಶಿಸಿದರು. ಈ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾತನಾಡಿ ಸಿಎಂ ಜೊತೆ ನಿಲ್ಲುವೆ ಎಂದು ಭರವಸೆ ನೀಡಿದರು.

ಹಾಸನ, (ಡಿಸೆಂಬರ್ 05): ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ ಬೃಹತ್‌ ಜನ ವಿಕಾಸ ಸಮಾವೇಶ ನಡಯಿತು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಸ್ವಾಭಿಮಾನಿ ಸಮಿತಿಯ ಆಶ್ರಯದಲ್ಲಿ ಇಂದು (ಡಿಸೆಂಬರ್ -5) ಬೃಹತ್‌ ಜನ ವಿಕಾಸ ಸಮಾವೇಶ ನಡೆಯಿತು. ಈ ಮೂಲಕ ಸಮಾವೇಶದಲ್ಲಿ ಕೈ ನಾಯಕರು ಒಗ್ಗಟ್ಟು ಪ್ರದರ್ಶಿಸಿದರು. ಈ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾತನಾಡಿ ಸಿಎಂ ಜೊತೆ ನಿಲ್ಲುವೆ ಎಂದು ಭರವಸೆ ನೀಡಿದರು. ತಲೆ ಕೆಡಿಸಿಕೊಳ್ಳಬೇಡಿ ಈ ಬಂಡೆ ಡಿಕೆ ಸಿದ್ದರಾಮಯ್ಯ ಜತೆ ಇದೆ. ಈಗಲೂ ಇರುತ್ತೇನೆ, ನಾಳೆನೂ ಇರುತ್ತೇನೆ, ಸಾಯುವವರೆಗೂ ಇರುವೆ ಎಂದು ಸಿದ್ದರಾಮಯ್ಯನವರ ಅಭಿಮಾನಿಗಳಿಗೆ ಭರವಸೆ ನೀಡಿದರು. ಈ ಮೂಲಕ ವಿಪಕ್ಷಗಳಿಗೆ ಸಂದೇಶ ಕೊಟ್ಟರು.

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More