ಆರ್​​ಎಸ್​​ಎಸ್​ ಕಾರ್ಯಕ್ರಮಗಳಲ್ಲಿ ಭಾಗಿಯಾದ ಸರ್ಕಾರಿ ನೌಕರರಿಗೆ ಬಿಗ್ ಶಾಕ್

Updated on: Oct 16, 2025 | 3:15 PM

ಸಾರ್ವಜನಿಕ, ಸರ್ಕಾರಿ ಸ್ಥಳಗಳಲ್ಲಿRSS ಚಟುವಟಿಕೆಗಳನ್ನು ರದ್ದು ಮಾಡಬೇಕೆಂದು ಸಚಿವ ಪ್ರಿಯಾಂಕ್‌ ಖರ್ಗೆ ಸಿಎಂಗೆ ಬರೆದಿರುವ ಪತ್ರ ಬಾರೀ ವಿವಾದ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಇದೀಗ RSS ಚಟುವಟಿಕೆಯಲ್ಲಿ ಸರ್ಕಾರಿ ನೌಕರರು ಭಾಗಿಯಾಗುವುದಕ್ಕೂ ಬ್ರೇಕ್ ಹಾಕಬೇಕೆಂದು ಮನವಿ ಮಾಡಿದ್ದಾರೆ. ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಸರ್ಕಾರಿ ನೌಕರರು ಆರ್​ಎಸ್ಎಸ್ ಚಟುವಟಿಕೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಕರ್ನಾಟಕ ಸಿವಿಲ್ ಸರ್ವಿಸ್​ ರೂಲ್ಸ್ ಇದೆ. ನಿನ್ನೆ, ಮೊನ್ನೆ‌ ಕೆಲವರು ಆರ್​ಎಸ್ಎಸ್ ಕಾರ್ಯಕ್ರಮಕ್ಕೆ ಹೋಗಿದ್ದಾರೆ. ನಮ್ಮ ಇಲಾಖೆಯ ಕೆಲವರು ಹೋಗಿದ್ದಾರೆ, ವರದಿ ಕೇಳಿದ್ದು, RSS ಕಾರ್ಯಕ್ರಮಕ್ಕೆ ಹೋಗಿದವರನ್ನು ಸಸ್ಪೆಂಡ್ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು

ಬೆಂಗಳೂರು, (ಅಕ್ಟೋಬರ್ 26): ಸಾರ್ವಜನಿಕ, ಸರ್ಕಾರಿ ಸ್ಥಳಗಳಲ್ಲಿRSS ಚಟುವಟಿಕೆಗಳನ್ನು ರದ್ದು ಮಾಡಬೇಕೆಂದು ಸಚಿವ ಪ್ರಿಯಾಂಕ್‌ ಖರ್ಗೆ ಸಿಎಂಗೆ ಬರೆದಿರುವ ಪತ್ರ ಬಾರೀ ವಿವಾದ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಇದೀಗ RSS ಚಟುವಟಿಕೆಯಲ್ಲಿ ಸರ್ಕಾರಿ ನೌಕರರು ಭಾಗಿಯಾಗುವುದಕ್ಕೂ ಬ್ರೇಕ್ ಹಾಕಬೇಕೆಂದು ಮನವಿ ಮಾಡಿದ್ದಾರೆ. ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಸರ್ಕಾರಿ ನೌಕರರು ಆರ್​ಎಸ್ಎಸ್ ಚಟುವಟಿಕೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಕರ್ನಾಟಕ ಸಿವಿಲ್ ಸರ್ವಿಸ್​ ರೂಲ್ಸ್ ಇದೆ. ನಿನ್ನೆ, ಮೊನ್ನೆ‌ ಕೆಲವರು ಆರ್​ಎಸ್ಎಸ್ ಕಾರ್ಯಕ್ರಮಕ್ಕೆ ಹೋಗಿದ್ದಾರೆ. ನಮ್ಮ ಇಲಾಖೆಯ ಕೆಲವರು ಹೋಗಿದ್ದಾರೆ, ವರದಿ ಕೇಳಿದ್ದು, RSS ಕಾರ್ಯಕ್ರಮಕ್ಕೆ ಹೋಗಿದವರನ್ನು ಸಸ್ಪೆಂಡ್ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More