ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದ ಪ್ರಶ್ನೆಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹೆದರಿಕೆಯೋ ಅಥವಾ ಅವುಗಳಿಂದ ಬೇಸತ್ತಿದ್ದಾರೋ? ಇವತ್ತು ಮೈಸೂರಲ್ಲಿ ಮಾಧ್ಯಮದವರು ಕಂಡೊಡನೆ ಅವರು ಹಾಕಿದ ಷರತ್ತು ಏನು ಗೊತ್ತಾ? ಕೇವಲ ದಸರಾಗೆ ಸಂಬಂಧಿಸಿದ ಪ್ರಶ್ನೆಗಳನ್ನು ಮಾತ್ರ ಕೇಳಬೇಕು! ಎಲ್ಲರಿಗೂ ದಸರಾ ಹಬ್ಬದ ಶುಭಾಷಯಗಳನ್ನು ಹೇಳಿದ ಸಿದ್ದರಾಮಯ್ಯ ನವರಾತ್ರಿಯ ಕೊನೆಯ ದಿನವಾಗಿರುವ ನಾಳೆ ಜಂಬೂ ಸವಾರಿ ನಡೆಯಲಿದ್ದು ತಾನು ಅದರಲ್ಲಿ ಭಾಗವಹಿಸುತ್ತಿರುವುದಾಗಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ನಾಳೆಯಿಂದ ಮೂರು ದಿನ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಲಭ್ಯವಿರಲ್ಲ