AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್ ನಿವಾಸಕ್ಕೆ ವಿಪ್ರೋ ಚೇರ್ಮನ್​​ ಅಜೀಂ ಪ್ರೇಮ್​​ಜೀ ಭೇಟಿ, ವಿಪ್ರೋ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು

ವಿಪ್ರೋ ಸಂಸ್ಥೆಯ ಚೇರ್ಮೆನ್​​ ಅಜೀಂ ಪ್ರೇಮ್​​ಜೀ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ನಿವಾಸಕ್ಕೆ ಭೇಟಿ ನೀಡಿದ್ದಾರೆ.ಇಂದು (ಸೆಪ್ಟೆಂಬರ್ 08) ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸಕ್ಕೆ ಅಜೀಂ ಪ್ರೇಮ್​​ಜೀ ಭೇಟಿ ನೀಡಿ ಡಿಕೆ ಶಿವಕುಮಾರ್ ಜೊತೆ ಮಹತ್ವದ ಚರ್ಚೆ ನಡೆಸಿದ್ದು, ಉಭಯ ನಾಯಕರ ಭೇಟಿ ತೀವ್ರ ಕುತೂಹಲ ಮೂಡಿಸಿದೆ.

TV9 Web
| Edited By: |

Updated on: Sep 08, 2023 | 11:47 AM

Share

ಬೆಂಗಳೂರು, (ಸೆಪ್ಟೆಂಬರ್ 08): ಉದ್ಯಮಿ ಹಾಗೂ ವಿಪ್ರೋ(wipro) ಸಂಸ್ಥೆಯ ಚೇರ್ಮೆನ್​​ ಅಜೀಂ ಪ್ರೇಮ್​​ಜೀ (Azim Hashim Premji)  ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar)​​ ನಿವಾಸಕ್ಕೆ ಭೇಟಿ ನೀಡಿದ್ದಾರೆ.ಇಂದು (ಸೆಪ್ಟೆಂಬರ್ 08) ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸಕ್ಕೆ ಅಜೀಂ ಪ್ರೇಮ್​​ಜೀ ಭೇಟಿ ನೀಡಿ ಡಿಕೆ ಶಿವಕುಮಾರ್ ಜೊತೆ ಮಹತ್ವದ ಚರ್ಚೆ ನಡೆಸಿದ್ದು, ಉಭಯ ನಾಯಕರ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ಇನ್ನು ಅಜೀಂ ಪ್ರೇಮ್​​ಜೀ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆ ಶಿವಕುಮಾರ್, ವಿಪ್ರೋ ಸಂಸ್ಥೆ ದೇಶಕ್ಕೆ ಆಸ್ತಿ. ಸುಮಾರು ಉದ್ಯೋಗ ಸೃಷ್ಟಿ ಮಾಡಿದೆ. ಇದರೊಂದಿಗೆ ಸರ್ಕಾರಕ್ಕೆ ಬರ್ಡನ್ ಕಡಿಮೆ‌ ಮಾಡುತ್ತಿದೆ . ನಮ್ಮಿಂದ‌ ಎಲ್ಲಾ ಸಹಕಾರ ಕೊಡಲಾಗುತ್ತಿದೆ. ಗ್ರಾಮೀಣ ಶಿಕ್ಷಣ ಬಗ್ಗೆ ಅವರ ಆಸೆ ಸಹಕಾರ ಇದೆ. ಅದಕ್ಕಾಗಿ ನಾನು ಅವರಿಗೆ ಸಂಪೂರ್ಣ ಸಹಕಾರ ‌ಕೊಡತ್ತಿದ್ದೇನೆ. ನಾವೆಲ್ಲಾ ಸೇರಿ ಒಟ್ಟಿಗೆ ಕೆಲಸ ಮಾಡಲಿದ್ದೇವೆ ಎಂದರು.

ಇನ್ನಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?