AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್ ನಿವಾಸಕ್ಕೆ ವಿಪ್ರೋ ಚೇರ್ಮನ್​​ ಅಜೀಂ ಪ್ರೇಮ್​​ಜೀ ಭೇಟಿ, ವಿಪ್ರೋ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು

ವಿಪ್ರೋ ಸಂಸ್ಥೆಯ ಚೇರ್ಮೆನ್​​ ಅಜೀಂ ಪ್ರೇಮ್​​ಜೀ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ನಿವಾಸಕ್ಕೆ ಭೇಟಿ ನೀಡಿದ್ದಾರೆ.ಇಂದು (ಸೆಪ್ಟೆಂಬರ್ 08) ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸಕ್ಕೆ ಅಜೀಂ ಪ್ರೇಮ್​​ಜೀ ಭೇಟಿ ನೀಡಿ ಡಿಕೆ ಶಿವಕುಮಾರ್ ಜೊತೆ ಮಹತ್ವದ ಚರ್ಚೆ ನಡೆಸಿದ್ದು, ಉಭಯ ನಾಯಕರ ಭೇಟಿ ತೀವ್ರ ಕುತೂಹಲ ಮೂಡಿಸಿದೆ.

TV9 Web
| Edited By: |

Updated on: Sep 08, 2023 | 11:47 AM

Share

ಬೆಂಗಳೂರು, (ಸೆಪ್ಟೆಂಬರ್ 08): ಉದ್ಯಮಿ ಹಾಗೂ ವಿಪ್ರೋ(wipro) ಸಂಸ್ಥೆಯ ಚೇರ್ಮೆನ್​​ ಅಜೀಂ ಪ್ರೇಮ್​​ಜೀ (Azim Hashim Premji)  ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar)​​ ನಿವಾಸಕ್ಕೆ ಭೇಟಿ ನೀಡಿದ್ದಾರೆ.ಇಂದು (ಸೆಪ್ಟೆಂಬರ್ 08) ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸಕ್ಕೆ ಅಜೀಂ ಪ್ರೇಮ್​​ಜೀ ಭೇಟಿ ನೀಡಿ ಡಿಕೆ ಶಿವಕುಮಾರ್ ಜೊತೆ ಮಹತ್ವದ ಚರ್ಚೆ ನಡೆಸಿದ್ದು, ಉಭಯ ನಾಯಕರ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ಇನ್ನು ಅಜೀಂ ಪ್ರೇಮ್​​ಜೀ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆ ಶಿವಕುಮಾರ್, ವಿಪ್ರೋ ಸಂಸ್ಥೆ ದೇಶಕ್ಕೆ ಆಸ್ತಿ. ಸುಮಾರು ಉದ್ಯೋಗ ಸೃಷ್ಟಿ ಮಾಡಿದೆ. ಇದರೊಂದಿಗೆ ಸರ್ಕಾರಕ್ಕೆ ಬರ್ಡನ್ ಕಡಿಮೆ‌ ಮಾಡುತ್ತಿದೆ . ನಮ್ಮಿಂದ‌ ಎಲ್ಲಾ ಸಹಕಾರ ಕೊಡಲಾಗುತ್ತಿದೆ. ಗ್ರಾಮೀಣ ಶಿಕ್ಷಣ ಬಗ್ಗೆ ಅವರ ಆಸೆ ಸಹಕಾರ ಇದೆ. ಅದಕ್ಕಾಗಿ ನಾನು ಅವರಿಗೆ ಸಂಪೂರ್ಣ ಸಹಕಾರ ‌ಕೊಡತ್ತಿದ್ದೇನೆ. ನಾವೆಲ್ಲಾ ಸೇರಿ ಒಟ್ಟಿಗೆ ಕೆಲಸ ಮಾಡಲಿದ್ದೇವೆ ಎಂದರು.

ಇನ್ನಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’