TV9 WITT 2025: ಪ್ರಧಾನಿಗೆ ಶಾಲು ಹೊದಿಸಿ ಗೌರವಿಸಿದ ಮೈಹೋಂ ಗ್ರೂಪ್ ಛೇರ್ಮನ್ ಡಾ. ರಾಮೇಶ್ವರ್ ರಾವ್

Updated on: Mar 28, 2025 | 6:19 PM

ಟಿವಿ9 ಆಯೋಜಿಸಿರುವ ಮೂರನೇ ಆವೃತ್ತಿಯ ಡಬ್ಲ್ಯುಐಟಿಟಿ, ಅಥವಾ ವಾಟ್ ಇಂಡಿಯಾ ಥಿಂಕ್ಸ್ ಟುಡೇ (WITT- What India Thinks Today) ಕಾರ್ಯಕ್ರಮದಲ್ಲಿ ಟಿವಿ9 ಛೇರ್ಮನ್ ಹಾಗೂ ಮೈಹೋಮ್ ಗ್ರೂಪ್ ಛೇರ್ಮನ್ ಡಾ. ರಾಮೇಶ್ವರ್ ರಾವ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶಾಲು ಹೊದಿಸಿ ಸನ್ಮಾನ ಮಾಡಿದರು.

ನವದೆಹಲಿ, ಮಾರ್ಚ್ 28: ಟಿವಿ9 ಆಯೋಜಿಸಿರುವ ಮೂರನೇ ಆವೃತ್ತಿಯ ಡಬ್ಲ್ಯುಐಟಿಟಿ, ಅಥವಾ ವಾಟ್ ಇಂಡಿಯಾ ಥಿಂಕ್ಸ್ ಟುಡೇ (WITT- What India Thinks Today) ಕಾರ್ಯಕ್ರಮದಲ್ಲಿ ಟಿವಿ9 ಛೇರ್ಮನ್ ಹಾಗೂ ಮೈಹೋಮ್ ಗ್ರೂಪ್ ಛೇರ್ಮನ್ ಡಾ. ರಾಮೇಶ್ವರ್ ರಾವ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶಾಲು ಹೊದಿಸಿ ಸನ್ಮಾನ ಮಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗೆ ಕ್ಲಿಕ್ ಮಾಡಿ

Published on: Mar 28, 2025 06:16 PM
Follow Us
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More