AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WITT Tv9 Global Summit 2024 LIVE: ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ’ 2ನೇ ದಿನದ ಕಾರ್ಯಕ್ರಮ ನೇರಪ್ರಸಾರ ಇಲ್ಲಿದೆ

What India Thinks Today: ಭಾರತದ ಅತಿ ದೊಡ್ಡ ಸುದ್ದಿ ಸಂಸ್ಥೆ ಟಿವಿ9 ನೆಟ್​​​ವರ್ಕ್​​ ನಡೆಸುತ್ತಿರುವ 'ವಾಟ್ ಇಂಡಿಯಾ ಥಿಂಕ್ಸ್ ಟುಡೇ' ಎರಡನೇ ದಿನದ ಕಾರ್ಯಕ್ರಮ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಭಾಗಿಯಾಗಿದ್ದಾರೆ. ಕಾರ್ಯಕ್ರಮವನ್ನು ಇಲ್ಲಿ ಲೈವ್​​​ನಲ್ಲಿ ನೋಡಬಹುದು.

ಅಕ್ಷಯ್​ ಪಲ್ಲಮಜಲು​​
|

Updated on: Feb 26, 2024 | 9:27 AM

Share

ದೆಹಲಿ, ಫ್ರೆ.26: ದೇಶದ ಅತಿ ದೊಡ್ಡ ಸುದ್ದಿ ಸಂಸ್ಥೆ ಟಿವಿ9 ನೆಟ್​​ವರ್ಕ್​​​​ ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ’ (What India Thinks Today) ಕಾರ್ಯಕ್ರಮ ನಡೆಯುತ್ತಿದೆ. ಇಂದು ಎರಡನೇ ದಿನದ ಸಂವಾದ ಕಾರ್ಯಕ್ರಮ ದೆಹಲಿಯ ಅಶೋಕ್​​​ ಹೋಟೆಲ್​​ನಲ್ಲಿ ನಡೆಯುತ್ತಿದೆ. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ದೇಶದ ಪ್ರಧಾನಿ ಮೋದಿ ಅವರು ಭಾಗವಹಿಸಲಿದ್ದಾರೆ. ಜತೆಗೆ ಕೇಂದ್ರ ಗೃಹ ಸಚಿವ ಅಮಿತ್​​​ ಶಾ, ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸರ್ಕಾರದ ಸಚಿವರು, 7 ರಾಜ್ಯದ ಮುಖ್ಯಮಂತ್ರಿಗಳು, ವಿಜ್ಞಾನ ಕ್ಷೇತ್ರದ ಸಾಧಕರು, ಕ್ರೀಡಾ ಕ್ಷೇತ್ರದ ಸಾಧಕರು, ಆರ್ಥಿಕ ಕ್ಷೇತ್ರದ ಸಾಧಕರು, ಉದ್ಯಮಿಗಳು, ಚಿತಂಕರು, ಸಿನಿಮಾದ ನಟ -ನಟಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದೀಗ ಈ ಕಾರ್ಯಕ್ರಮದಲ್ಲಿ ಟಿವಿ9 ನೆಟ್​​ವರ್ಕ್​​​ನ ಎಂಡಿ ಮತ್ತು CEO ಬರುನ್ ದಾಸ್ ಅವರು ಮಾಡುತ್ತಿದ್ದಾರೆ. ಲೈವ್​​​​​ ವಿಡಿಯೋ ಇಲ್ಲಿದೆ ನೋಡಿ.

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ