AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WITT Tv9 Global Summit 2024 LIVE: ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ’ 3ನೇ ದಿನದ ಕಾರ್ಯಕ್ರಮ ನೇರಪ್ರಸಾರ ಇಲ್ಲಿದೆ

What India Thinks Today: ಭಾರತದ ಅತಿ ದೊಡ್ಡ ಸುದ್ದಿ ಸಂಸ್ಥೆ ಟಿವಿ9 ನೆಟ್​​​ವರ್ಕ್​​ ನಡೆಸುತ್ತಿರುವ 'ವಾಟ್ ಇಂಡಿಯಾ ಥಿಂಕ್ಸ್ ಟುಡೇ' ಎರಡನೇ ದಿನದ ಕಾರ್ಯಕ್ರಮ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಭಾಗಿಯಾಗಿದ್ದಾರೆ. ಕಾರ್ಯಕ್ರಮವನ್ನು ಇಲ್ಲಿ ಲೈವ್​​​ನಲ್ಲಿ ನೋಡಬಹುದು.

TV9 Web
| Edited By: |

Updated on: Feb 27, 2024 | 11:13 AM

Share

ದೆಹಲಿ, ಫ್ರೆ.27: ದೇಶದ ಅತಿ ದೊಡ್ಡ ಸುದ್ದಿ ಸಂಸ್ಥೆ ಟಿವಿ9 ನೆಟ್​​ವರ್ಕ್​​​​ಆಯೋಜಿಸಿರುವ ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ’ (What India Thinks Today) ಕಾರ್ಯಕ್ರಮ ನಡೆಯುತ್ತಿದೆ. ರಾಜಕೀಯ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮೂರನೇ ದಿನದ ಸಂವಾದ ಕಾರ್ಯಕ್ರಮ ದೆಹಲಿಯ ಅಶೋಕ್​​​ ಹೋಟೆಲ್​​ನಲ್ಲಿ ನಡೆಯುತ್ತಿದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್​​​ ಶಾ, ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸರ್ಕಾರದ ಸಚಿವರು, 7 ರಾಜ್ಯದ ಮುಖ್ಯಮಂತ್ರಿಗಳು, ಭಾಗವಹಿಸಲಿದ್ದಾರೆ. ಇದೀಗ ಈ ಕಾರ್ಯಕ್ರಮದ ನೇರಪ್ರಸಾರ ಇಲ್ಲಿದೆ.

Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ