AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್

ಕಾಡಿ ಬೇಡಿ ಪ್ರೀತಿಸಿ ಬಳಿಕ ಆಕೆಯೊಂದಿಗೆ ಸಪ್ತಪದಿ ತುಳಿದಿದ್ದ ಪತಿರಾಯ ಪವನ್ ಇದೀಗ ಮತ್ತೊಂದು ಮದುವೆಯಾಗಿದ್ದಾನೆ. ಇದರಿಂದ ಪ್ರೀತಿಯನ್ನು ನಂಬಿ ಪವನ್ ನನ್ನು ಮದುವೆಯಾಗಿದ್ದ ಪಂಕಜಾಳಿಗೆ ದಿಕ್ಕುತೋಚದಂತಾಗಿದ್ದು, ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಡಬನಕಟ್ಟೆ ಗ್ರಾಮದ ಪಂಕಜಾ ಬಾಲಕಿ ಆಗಿದ್ದಾಗಲೇ ಅದೇ ಗ್ರಾಮದ ಪವನ್ ಪ್ರೀತ್ಸೆ ಪ್ರೀತ್ಸೆ ಎಂದು ಬೆನ್ನುಬಿದ್ದಿದ್ದ. ಬಳಿಕ ಪಂಕಜಾಳನ್ನು ನಂಬಿಸಿ ವಿವಾಹವಾಗಿ‌ ಚಿತ್ರದುರ್ಗದಲ್ಲಿ ಮನೆ ಮಾಡಿದ್ದ.

ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on:Jul 08, 2025 | 10:00 PM

Share

ಚಿತ್ರದುರ್ಗ, (ಜುಲೈ 08): ಕಾಡಿ ಬೇಡಿ ಪ್ರೀತಿಸಿ ಬಳಿಕ ಆಕೆಯೊಂದಿಗೆ ಸಪ್ತಪದಿ ತುಳಿದಿದ್ದ ಪತಿರಾಯ ಪವನ್ ಇದೀಗ ಮತ್ತೊಂದು ಮದುವೆಯಾಗಿದ್ದಾನೆ. ಇದರಿಂದ ಪ್ರೀತಿಯನ್ನು ನಂಬಿ ಪವನ್ ನನ್ನು ಮದುವೆಯಾಗಿದ್ದ ಪಂಕಜಾಳಿಗೆ ದಿಕ್ಕುತೋಚದಂತಾಗಿದ್ದು, ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಡಬನಕಟ್ಟೆ ಗ್ರಾಮದ ಪಂಕಜಾ ಬಾಲಕಿ ಆಗಿದ್ದಾಗಲೇ ಅದೇ ಗ್ರಾಮದ ಪವನ್ ಪ್ರೀತ್ಸೆ ಪ್ರೀತ್ಸೆ ಎಂದು ಬೆನ್ನುಬಿದ್ದಿದ್ದ. ಬಳಿಕ ಪಂಕಜಾಳನ್ನು ನಂಬಿಸಿ ವಿವಾಹವಾಗಿ‌ ಚಿತ್ರದುರ್ಗದಲ್ಲಿ ಮನೆ ಮಾಡಿದ್ದ. ಆದ್ರೆ, ನಾಲ್ಕು ವರ್ಷದಲ್ಲೇ ಕುಟುಂಬದವರ ಜತೆ ಸೇರಿಕೊಂಡು ವರದಕ್ಷಿಣೆ ಕಿರುಕುಳ ಆರಂಭಿಸಿದ್ದಾನೆ. ಆಗಾಗ ಹೊಡೆದು ಬಡಿದು ಮಾಡಿ ದೌರ್ಜನ್ಯ ಎಸಗಿದ್ದಾಬೆ. ಅಲ್ಲದೇ ಮೂರು ತಿಂಗಳ ಹಿಂದಷ್ಟೇ ಮತ್ತೊಬ್ಬಳ ಜತೆ ಪವನ್ ಮದುವೆ ಆಗಿದ್ದಾನಂತೆ. ನಿನ್ನೆಯಷ್ಟೇ ವಿಷಯ ತಿಳಿದ ಪಂಕಜಾ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸದ್ಯ ಪಂಕಜಾಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ನ್ಯಾಯಕ್ಕಾಗಿ ಪೊಲೀಸರಿಗೆ ಮನವಿ ಮಾಡಿದ್ದಾಳೆ.

Published On - 10:00 pm, Tue, 8 July 25

Follow Us
ಫುಲ್​​ ಟೈಟ್​​ ಆಗಿ ಆಸ್ಪತ್ರೆಗೆ ಬಂದ ವೈದ್ಯನಿಗೆ ಸಾರ್ವಜನಿಕರಿಂದ ಧರ್ಮದೇಟು
ಫುಲ್​​ ಟೈಟ್​​ ಆಗಿ ಆಸ್ಪತ್ರೆಗೆ ಬಂದ ವೈದ್ಯನಿಗೆ ಸಾರ್ವಜನಿಕರಿಂದ ಧರ್ಮದೇಟು
ಟಿಟಿಡಿಗೆ ಬಮುಲ್ ಪ್ರತಿನಿತ್ಯ ಎಷ್ಟು ತುಪ್ಪ ಕೊಡುತ್ತೆ ಗೊತ್ತಾ?
ಟಿಟಿಡಿಗೆ ಬಮುಲ್ ಪ್ರತಿನಿತ್ಯ ಎಷ್ಟು ತುಪ್ಪ ಕೊಡುತ್ತೆ ಗೊತ್ತಾ?
‘ಸಾಕ್ಷ್ಯ ವಿಚಾರಣೆ ವಿಳಂಬ ಆಗುತ್ತಿದೆ, ಜಾಮೀನು ಕೊಡಿ’; ದರ್ಶನ್ ಅರ್ಜಿ
‘ಸಾಕ್ಷ್ಯ ವಿಚಾರಣೆ ವಿಳಂಬ ಆಗುತ್ತಿದೆ, ಜಾಮೀನು ಕೊಡಿ’; ದರ್ಶನ್ ಅರ್ಜಿ
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ
ಬಂಗಾಳ ಅಂತಿಮ ಸಮರದಲ್ಲಿ ಆರಂಭಿಕ ವಿಘ್ನ
ಬಂಗಾಳ ಅಂತಿಮ ಸಮರದಲ್ಲಿ ಆರಂಭಿಕ ವಿಘ್ನ
ಸಂಸದ ಸುನಿಲ್ ಬೋಸ್ ಮನೆಯಲ್ಲಿ ಸಚಿವ ಮಹದೇವಪ್ಪ ಡಿನ್ನರ್ ಮೀಟಿಂಗ್
ಸಂಸದ ಸುನಿಲ್ ಬೋಸ್ ಮನೆಯಲ್ಲಿ ಸಚಿವ ಮಹದೇವಪ್ಪ ಡಿನ್ನರ್ ಮೀಟಿಂಗ್
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು
ಐವಿ ಡ್ರಿಪ್​ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ
ಐವಿ ಡ್ರಿಪ್​ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ