AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್

ಕಾಡಿ ಬೇಡಿ ಪ್ರೀತಿಸಿ ಬಳಿಕ ಆಕೆಯೊಂದಿಗೆ ಸಪ್ತಪದಿ ತುಳಿದಿದ್ದ ಪತಿರಾಯ ಪವನ್ ಇದೀಗ ಮತ್ತೊಂದು ಮದುವೆಯಾಗಿದ್ದಾನೆ. ಇದರಿಂದ ಪ್ರೀತಿಯನ್ನು ನಂಬಿ ಪವನ್ ನನ್ನು ಮದುವೆಯಾಗಿದ್ದ ಪಂಕಜಾಳಿಗೆ ದಿಕ್ಕುತೋಚದಂತಾಗಿದ್ದು, ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಡಬನಕಟ್ಟೆ ಗ್ರಾಮದ ಪಂಕಜಾ ಬಾಲಕಿ ಆಗಿದ್ದಾಗಲೇ ಅದೇ ಗ್ರಾಮದ ಪವನ್ ಪ್ರೀತ್ಸೆ ಪ್ರೀತ್ಸೆ ಎಂದು ಬೆನ್ನುಬಿದ್ದಿದ್ದ. ಬಳಿಕ ಪಂಕಜಾಳನ್ನು ನಂಬಿಸಿ ವಿವಾಹವಾಗಿ‌ ಚಿತ್ರದುರ್ಗದಲ್ಲಿ ಮನೆ ಮಾಡಿದ್ದ.

ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on:Jul 08, 2025 | 10:00 PM

Share

ಚಿತ್ರದುರ್ಗ, (ಜುಲೈ 08): ಕಾಡಿ ಬೇಡಿ ಪ್ರೀತಿಸಿ ಬಳಿಕ ಆಕೆಯೊಂದಿಗೆ ಸಪ್ತಪದಿ ತುಳಿದಿದ್ದ ಪತಿರಾಯ ಪವನ್ ಇದೀಗ ಮತ್ತೊಂದು ಮದುವೆಯಾಗಿದ್ದಾನೆ. ಇದರಿಂದ ಪ್ರೀತಿಯನ್ನು ನಂಬಿ ಪವನ್ ನನ್ನು ಮದುವೆಯಾಗಿದ್ದ ಪಂಕಜಾಳಿಗೆ ದಿಕ್ಕುತೋಚದಂತಾಗಿದ್ದು, ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಡಬನಕಟ್ಟೆ ಗ್ರಾಮದ ಪಂಕಜಾ ಬಾಲಕಿ ಆಗಿದ್ದಾಗಲೇ ಅದೇ ಗ್ರಾಮದ ಪವನ್ ಪ್ರೀತ್ಸೆ ಪ್ರೀತ್ಸೆ ಎಂದು ಬೆನ್ನುಬಿದ್ದಿದ್ದ. ಬಳಿಕ ಪಂಕಜಾಳನ್ನು ನಂಬಿಸಿ ವಿವಾಹವಾಗಿ‌ ಚಿತ್ರದುರ್ಗದಲ್ಲಿ ಮನೆ ಮಾಡಿದ್ದ. ಆದ್ರೆ, ನಾಲ್ಕು ವರ್ಷದಲ್ಲೇ ಕುಟುಂಬದವರ ಜತೆ ಸೇರಿಕೊಂಡು ವರದಕ್ಷಿಣೆ ಕಿರುಕುಳ ಆರಂಭಿಸಿದ್ದಾನೆ. ಆಗಾಗ ಹೊಡೆದು ಬಡಿದು ಮಾಡಿ ದೌರ್ಜನ್ಯ ಎಸಗಿದ್ದಾಬೆ. ಅಲ್ಲದೇ ಮೂರು ತಿಂಗಳ ಹಿಂದಷ್ಟೇ ಮತ್ತೊಬ್ಬಳ ಜತೆ ಪವನ್ ಮದುವೆ ಆಗಿದ್ದಾನಂತೆ. ನಿನ್ನೆಯಷ್ಟೇ ವಿಷಯ ತಿಳಿದ ಪಂಕಜಾ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸದ್ಯ ಪಂಕಜಾಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ನ್ಯಾಯಕ್ಕಾಗಿ ಪೊಲೀಸರಿಗೆ ಮನವಿ ಮಾಡಿದ್ದಾಳೆ.

Published On - 10:00 pm, Tue, 8 July 25

Follow Us
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ