2 ಮಕ್ಕಳ ಜೊತೆ ಜೀವ ಬಿಟ್ಟ ತಾಯಿ: ಈ ಹೃದಯ ವಿದ್ರಾವಕ ಘಟನೆಗೆ ಕಾರಣವೇನು?
ಮಹಿಳೆ ತನ್ನ ಎರಡು ಮಕ್ಕಳ ಜೊತೆ ಸೇರಿ ತಾನು ಕೂಡ ಜೀವ ಬಿಟ್ಟಿದ್ದಾಳೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಡಪಲಕೆರೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಪತಿಯ ಅಜ್ಜಿ ಕಿರುಕುಳದಿಂದ ಈ ಹೃದಯ ವಿದ್ರಾವಕ ಘಟನೆ ಸಂಭವಿಸಿದೆ. ಕಡಪಲಕೆರೆ ಗ್ರಾಮದ ಸರಿತಾಳನ್ನ ಅದೇ ಗ್ರಾಮದ ಸಂತೋಷ್ ಎಂಬಾತನಿಗೆ ಕೊಟ್ಟು ಮದುವೆ ಮಾಡಲಾಗಿತ್ತು.
ತುಮಕೂರು, (ಸೆಪ್ಟೆಂಬರ್ 21): ಮಹಿಳೆ ತನ್ನ ಎರಡು ಮಕ್ಕಳ ಜೊತೆ ಸೇರಿ ತಾನು ಕೂಡ ಜೀವ ಬಿಟ್ಟಿದ್ದಾಳೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಡಪಲಕೆರೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಪತಿಯ ಅಜ್ಜಿ ಕಿರುಕುಳದಿಂದ ಈ ಹೃದಯ ವಿದ್ರಾವಕ ಘಟನೆ ಸಂಭವಿಸಿದೆ. ಕಡಪಲಕೆರೆ ಗ್ರಾಮದ ಸರಿತಾಳನ್ನ ಅದೇ ಗ್ರಾಮದ ಸಂತೋಷ್ ಎಂಬಾತನಿಗೆ ಕೊಟ್ಟು ಮದುವೆ ಮಾಡಲಾಗಿತ್ತು. ಕಳೆದ 6 ವರ್ಷಗಳ ಹಿಂದೆ ಇವರ ಮದುವೆಯಾಗಿತ್ತು. ಆಟೋ ಚಾಲಕನಾಗಿದ್ದ ಸಂತೋಷ್, ಮದುವೆ ಆದಗಿಂದಲೂ ತನ್ನ ತಾಯಿ ಹಾಗೂ ಅಜ್ಜಿ ಜೊತೆ ಸೇರಿ ಕಿರುಕುಳ ಕೊಡುತ್ತಿದ್ದನು. ಹೀಗಾಗಿಯೇ ಮನನೊಂದು ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಸರಿತಾ ಜೀವ ಬಿಟ್ಟಿದ್ದಾಳೆ.
Latest Videos
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
