ಸರ್.. ದಯವಿಟ್ಟು ನ್ಯಾಯ ಕೊಡ್ಸಿ, ಸಿದ್ದರಾಮಯ್ಯ ಮುಂದೆ ಮಹಿಳೆ ಕಣ್ಣೀರು

ಸರ್.. ದಯವಿಟ್ಟು ನ್ಯಾಯ ಕೊಡ್ಸಿ, ಸಿದ್ದರಾಮಯ್ಯ ಮುಂದೆ ಮಹಿಳೆ ಕಣ್ಣೀರು
| Updated By: ಆಯೇಷಾ ಬಾನು

Updated on: Sep 09, 2023 | 2:36 PM

ಭೂಮಿ ವಿಚಾರವಾಗಿ ಮನವಿ ಸಲ್ಲಿಸಲು ಬಂದಿದ್ದ ಸೈನಾಜ್ ದೊಡ್ಡಮನಿ ಎಂಬ ಮಹಿಳೆ ಕಣ್ಣೀರು ಹಾಕಿದ್ದಾರೆ. ಸೈನಾಜ್ ಕುಟುಂಬಸ್ಥರು ಬೊಮ್ಮಸಮುದ್ರದಲ್ಲಿ ಉಳುಮೆ ಮಾಡ್ತಿದ್ದ ಭೂಮಿ ಅರಣ್ಯ ಇಲಾಖೆಗೆ ಒಳಪಡುತ್ತೆ ಎಂದು ಅಧಿಕಾರಿಗಳು ದರ್ಪ ತೋರಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಬಳಿ ಮನವಿ ಕೊಡಲು‌ ಸೈನಾಜ್ ದೊಡ್ಡಮನಿ ಬಂದಿದ್ದರು.

ಹುಬ್ಬಳ್ಳಿ, ಸೆ. 09: ಸಿಎಂ ಸಿದ್ದರಾಮಯ್ಯ(Siddaramaiah) ಹುಬ್ಬಳ್ಳಿಗೆ ಭೇಟಿ ನೀಡಿದ ವೇಳೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಕಣ್ಣೀರು ಹಾಕಿದ್ದಾರೆ. ಮನವಿ ಸಲ್ಲಿಸೋ ವೇಳೆ ಸಿಎಂ ಮುಂದೆ ಕಣ್ಣೀರು ಹಾಕಿದ ಘಟನೆ ನಡೆದಿದೆ. ಭೂಮಿ ವಿಚಾರವಾಗಿ ಮನವಿ ಸಲ್ಲಿಸಲು ಬಂದಿದ್ದ ಸೈನಾಜ್ ದೊಡ್ಡಮನಿ ಎಂಬ ಮಹಿಳೆ ಕಣ್ಣೀರು ಹಾಕಿದ್ದಾರೆ. ಸೈನಾಜ್ ಕುಟುಂಬಸ್ಥರು ಬೊಮ್ಮಸಮುದ್ರದಲ್ಲಿ ಉಳುಮೆ ಮಾಡ್ತಿದ್ದ ಭೂಮಿ ಅರಣ್ಯ ಇಲಾಖೆಗೆ ಒಳಪಡುತ್ತೆ ಎಂದು ಅಧಿಕಾರಿಗಳು ದರ್ಪ ತೋರಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಬಳಿ ಮನವಿ ಕೊಡಲು‌ ಸೈನಾಜ್ ದೊಡ್ಡಮನಿ ಬಂದಿದ್ದರು. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಧಾರವಾಡ ಜಿಲ್ಲಾಧಿಕಾರಿ ಗುರುದತ್ ಹೆಗಡೆಗೆ ಏನ್ ನೋಡಿ ಅಂದು ಹೇಳಿದರು. ಆಗ ನಮ್ಮ‌ ಭೂಮಿ ನಮಗೆ ಕೊಡ್ಸಿ ಎಂದು ಕಣ್ಣೀರು‌ಹಾಕಿದ ಘಟನೆ ನಡೆದಿದೆ.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ