ಸರ್.. ದಯವಿಟ್ಟು ನ್ಯಾಯ ಕೊಡ್ಸಿ, ಸಿದ್ದರಾಮಯ್ಯ ಮುಂದೆ ಮಹಿಳೆ ಕಣ್ಣೀರು

ಭೂಮಿ ವಿಚಾರವಾಗಿ ಮನವಿ ಸಲ್ಲಿಸಲು ಬಂದಿದ್ದ ಸೈನಾಜ್ ದೊಡ್ಡಮನಿ ಎಂಬ ಮಹಿಳೆ ಕಣ್ಣೀರು ಹಾಕಿದ್ದಾರೆ. ಸೈನಾಜ್ ಕುಟುಂಬಸ್ಥರು ಬೊಮ್ಮಸಮುದ್ರದಲ್ಲಿ ಉಳುಮೆ ಮಾಡ್ತಿದ್ದ ಭೂಮಿ ಅರಣ್ಯ ಇಲಾಖೆಗೆ ಒಳಪಡುತ್ತೆ ಎಂದು ಅಧಿಕಾರಿಗಳು ದರ್ಪ ತೋರಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಬಳಿ ಮನವಿ ಕೊಡಲು‌ ಸೈನಾಜ್ ದೊಡ್ಡಮನಿ ಬಂದಿದ್ದರು.

| Edited By: Ayesha Banu

Updated on: Sep 09, 2023 | 2:36 PM

ಹುಬ್ಬಳ್ಳಿ, ಸೆ. 09: ಸಿಎಂ ಸಿದ್ದರಾಮಯ್ಯ(Siddaramaiah) ಹುಬ್ಬಳ್ಳಿಗೆ ಭೇಟಿ ನೀಡಿದ ವೇಳೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಕಣ್ಣೀರು ಹಾಕಿದ್ದಾರೆ. ಮನವಿ ಸಲ್ಲಿಸೋ ವೇಳೆ ಸಿಎಂ ಮುಂದೆ ಕಣ್ಣೀರು ಹಾಕಿದ ಘಟನೆ ನಡೆದಿದೆ. ಭೂಮಿ ವಿಚಾರವಾಗಿ ಮನವಿ ಸಲ್ಲಿಸಲು ಬಂದಿದ್ದ ಸೈನಾಜ್ ದೊಡ್ಡಮನಿ ಎಂಬ ಮಹಿಳೆ ಕಣ್ಣೀರು ಹಾಕಿದ್ದಾರೆ. ಸೈನಾಜ್ ಕುಟುಂಬಸ್ಥರು ಬೊಮ್ಮಸಮುದ್ರದಲ್ಲಿ ಉಳುಮೆ ಮಾಡ್ತಿದ್ದ ಭೂಮಿ ಅರಣ್ಯ ಇಲಾಖೆಗೆ ಒಳಪಡುತ್ತೆ ಎಂದು ಅಧಿಕಾರಿಗಳು ದರ್ಪ ತೋರಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಬಳಿ ಮನವಿ ಕೊಡಲು‌ ಸೈನಾಜ್ ದೊಡ್ಡಮನಿ ಬಂದಿದ್ದರು. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಧಾರವಾಡ ಜಿಲ್ಲಾಧಿಕಾರಿ ಗುರುದತ್ ಹೆಗಡೆಗೆ ಏನ್ ನೋಡಿ ಅಂದು ಹೇಳಿದರು. ಆಗ ನಮ್ಮ‌ ಭೂಮಿ ನಮಗೆ ಕೊಡ್ಸಿ ಎಂದು ಕಣ್ಣೀರು‌ಹಾಕಿದ ಘಟನೆ ನಡೆದಿದೆ.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ವಿರೋಧ ಪಕ್ಷಗಳ ನಾಯಕರು ನೀರಿನ ಮೇಲೆ ರಾಜಕಾರಣ ಮಾಡುತ್ತಿದ್ದಾರೆ: ಶಿವಕುಮಾರ್
ವಿರೋಧ ಪಕ್ಷಗಳ ನಾಯಕರು ನೀರಿನ ಮೇಲೆ ರಾಜಕಾರಣ ಮಾಡುತ್ತಿದ್ದಾರೆ: ಶಿವಕುಮಾರ್
ಮಂಡ್ಯದಿಂದ ಸ್ಪರ್ಧಿಸುವ ಯೋಚನೆ ಸದ್ಯಕ್ಕಂತೂ ಇಲ್ಲ: ನಿಖಿಲ್ ಕುಮಾರಸ್ವಾಮಿ
ಮಂಡ್ಯದಿಂದ ಸ್ಪರ್ಧಿಸುವ ಯೋಚನೆ ಸದ್ಯಕ್ಕಂತೂ ಇಲ್ಲ: ನಿಖಿಲ್ ಕುಮಾರಸ್ವಾಮಿ