ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ
ಮಹಿಳೆಯೊಬ್ಬರು ಎರಡನೇ ಹೆರಿಗೆಗೆಂದು ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕು ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಾಗಿದ್ದು, ಮಗುವಿಗೆ ಜನ್ಮ ನೀಡಿದ್ದಾಳೆ. ಆದ್ರೆ, ತೀವ್ರ ರಕ್ತಸ್ರಾವದಿಂದ ಬಾಣಂತಿ ಮಹಿಳೆ ಏಕಾಏಕಿ ಸಾವನ್ನಪ್ಪಿದ್ದಾಳೆ. ಗೌರಿಬಿದನೂರು ತಾಲೂಕಿನ ಪುಲಗಾನಹಳ್ಳಿ ಗ್ರಾಮದ 35 ವರ್ಷದ ಬಾಗ್ಯಮ್ಮ ಮೃತ ಮಹಿಳೆ. ಸಿಜೇರಿಯನ್ ಹೆರಿಗೆ ಮಾಡಿಸಲು ಅಲ್ಲಿಯ ಸರ್ಕಾರಿ ವೈದ್ಯರು ಹತ್ತು ಸಾವಿರ ರೂಪಾಯಿ ಲಂಚ ಕೇಳಿದ್ರಂತೆ, ಇದ್ರಿಂದ ಆಕೆಯ ಗಂಡ, ಆಟೊವನ್ನು ಒತ್ತೆಯಿಟ್ಟು ವೈದ್ಯರಿಗೆ ಹಣ ತಂದುಕೊಟ್ಟಿದ್ದ. ಆದ್ರೆ, ಹಣವೂ ಹೊಯ್ತು ಇತ್ತೆ ಹೆಂಡ್ತಿಯೂ ಉಳಿಲಿಲ್ಲ ಎಂದು ಮೃತ ಮಹಿಳೆಯ ಪತಿ ಗೋಳಾಡಿದ್ದಾರೆ.
ಚಿಕ್ಕಬಳ್ಳಾಪುರ, (ಸೆಪ್ಟೆಂಬರ್ 17): ಮಹಿಳೆಯೊಬ್ಬರು ಎರಡನೇ ಹೆರಿಗೆಗೆಂದು ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕು ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಾಗಿದ್ದು, ಮಗುವಿಗೆ ಜನ್ಮ ನೀಡಿದ್ದಾಳೆ. ಆದ್ರೆ, ತೀವ್ರ ರಕ್ತಸ್ರಾವದಿಂದ ಬಾಣಂತಿ ಮಹಿಳೆ ಏಕಾಏಕಿ ಸಾವನ್ನಪ್ಪಿದ್ದಾಳೆ. ಗೌರಿಬಿದನೂರು ತಾಲೂಕಿನ ಪುಲಗಾನಹಳ್ಳಿ ಗ್ರಾಮದ 35 ವರ್ಷದ ಬಾಗ್ಯಮ್ಮ ಮೃತ ಮಹಿಳೆ. ಸಿಜೇರಿಯನ್ ಹೆರಿಗೆ ಮಾಡಿಸಲು ಅಲ್ಲಿಯ ಸರ್ಕಾರಿ ವೈದ್ಯರು ಹತ್ತು ಸಾವಿರ ರೂಪಾಯಿ ಲಂಚ ಕೇಳಿದ್ರಂತೆ, ಇದ್ರಿಂದ ಆಕೆಯ ಗಂಡ, ಆಟೊವನ್ನು ಒತ್ತೆಯಿಟ್ಟು ವೈದ್ಯರಿಗೆ ಹಣ ತಂದುಕೊಟ್ಟಿದ್ದ. ಆದ್ರೆ, ಹಣವೂ ಹೊಯ್ತು ಇತ್ತೆ ಹೆಂಡ್ತಿಯೂ ಉಳಿಲಿಲ್ಲ ಎಂದು ಮೃತ ಮಹಿಳೆಯ ಪತಿ ಗೋಳಾಡಿದ್ದಾರೆ.
Latest Videos
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ

