3 ಮಕ್ಕಳ ತಾಯಿ ಜತೆ ಲವ್ವಿಡವ್ವಿ: ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು

Updated on: Jan 02, 2026 | 4:48 PM

3 ಮಕ್ಕಳ ತಾಯಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಯುವಕನನ್ನು ಮರಕ್ಕೆ ಕಟ್ಟಿ ಮನಸೋ ಇಚ್ಛೆ ಥಳಿಸಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಬಳಿ ನಡೆದಿದೆ. ಕಳೆದ 4 ವರ್ಷಗಳಿಂದ ಮೂವರು ಮಕ್ಕಳ ತಾಯಿ ಜೊತೆ ಅಕ್ಷಯ್ ಅಕ್ರಮ ಸಂಬಂಧ ಹೊಂದಿದ್ದ. ಹೀಗಾಗಿ ನಿನ್ನೆ (ಜನವರಿ 02) ರಾತ್ರಿ ಭೇಟಿಯಾಗಬೇಕು ಬಾ ಎಂದು ಮಹಿಳೆ, ಅಕ್ಷಯ್​ನನ್ನು ಕರೆದಿದ್ದಳು. ಅದರಂತೆ ಆಂಟಿ ಮನೆಗೆ ತೆರಳುತ್ತಿದ್ದ ಅಕ್ಷಯ್​ ನನ್ನು ಮಹಿಳೆಯ ಪತಿ ಹಾಗೂ ಸಹೋದರರು ಹಿಡಿದು ಮರಕ್ಕೆ ಕಟ್ಟಿ ಹಾಕಿ ಮನಸೋ ಇಚ್ಛೆ ಹಲ್ಲೆ ಹಿಗ್ಗಾಮುಗ್ಗಾ ಥಳಿಳಿಸಿದ್ದಾರೆ. ಸದ್ಯ ಹಲ್ಲೆಗೊಳಗಾದ ಅಕ್ಷಯ್​ ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಬೆಳಗಾವಿ, (ಜನವರಿ 02): 3 ಮಕ್ಕಳ ತಾಯಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಯುವಕನನ್ನು ಮರಕ್ಕೆ ಕಟ್ಟಿ ಮನಸೋ ಇಚ್ಛೆ ಥಳಿಸಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಬಳಿ ನಡೆದಿದೆ. ಕಳೆದ 4 ವರ್ಷಗಳಿಂದ ಮೂವರು ಮಕ್ಕಳ ತಾಯಿ ಜೊತೆ ಅಕ್ಷಯ್ ಅಕ್ರಮ ಸಂಬಂಧ ಹೊಂದಿದ್ದ. ಹೀಗಾಗಿ ನಿನ್ನೆ (ಜನವರಿ 02) ರಾತ್ರಿ ಭೇಟಿಯಾಗಬೇಕು ಬಾ ಎಂದು ಮಹಿಳೆ, ಅಕ್ಷಯ್​ನನ್ನು ಕರೆದಿದ್ದಳು. ಅದರಂತೆ ಆಂಟಿ ಮನೆಗೆ ತೆರಳುತ್ತಿದ್ದ ಅಕ್ಷಯ್​ ನನ್ನು ಮಹಿಳೆಯ ಪತಿ ಹಾಗೂ ಸಹೋದರರು ಹಿಡಿದು ಮರಕ್ಕೆ ಕಟ್ಟಿ ಹಾಕಿ ಮನಸೋ ಇಚ್ಛೆ ಹಲ್ಲೆ ಹಿಗ್ಗಾಮುಗ್ಗಾ ಥಳಿಳಿಸಿದ್ದಾರೆ. ಸದ್ಯ ಹಲ್ಲೆಗೊಳಗಾದ ಅಕ್ಷಯ್​ ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Jan 02, 2026 04:47 PM
Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More