ಮಕ್ಕಳಾಗದ ಕಾರಣಕ್ಕೆ ಅತ್ತೆ ಮತ್ತು ಗಂಡ ಮನೆಯಿಂದ ಹೊರಗಟ್ಟಿದ್ದಾರೆ ಅಂತ ದೂರುತ್ತಿರುವ ಚಿಕ್ಕಬಳ್ಳಾಪುರದ ಮಹಿಳೆ

ವಿದ್ಯಾವಂತೆಯಾಗಿರುವ ಜಬೀನ್, ಗಂಡ ಮತ್ತು ಹೆಂಡತಿಯ ನಡವೆ ದೈಹಿಕ ಸಂಪರ್ಕವೇ ನಡೆಯದಿದ್ದರೆ ಹೇಗೆ ಮಕ್ಕಳಾಗುತ್ತವೆ ಅಂತ ಕೇಳುತ್ತಾರೆ. ಕಳೆದ 8 ತಿಂಗಳಿಂದ ಮುಖ್ತಾರ್ ಅಹ್ಮದ್ ತನ್ನಿಂದ ದೂರವಿದ್ದಾರೆ ಎಂದು ಹೇಳುವ ಅವರು ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದು ಊಟಕ್ಕೆ ತೊಂದರೆಯಾಗುತ್ತಿದೆಯಂತೆ.

|

Updated on: Sep 18, 2023 | 6:11 PM

ಚಿಕ್ಕಬಳ್ಳಾಪುರ: ಈ ಮಹಿಳೆಯ ಹೆಸರು ಜಬೀನ್ ತಾಜ್ (Jabeen Taj) ಮತ್ತು ಚಿಕ್ಕಬಳ್ಳಾಪುರದ ನಿವಾಸಿ. ವಿವಾಹಿತೆಯಾಹಿರುವ ಜಬೀನ್ ತನ್ನ ಅತ್ತೆಯ ಮನೆ ಮುಂದೆ ಧರಣಿಗೆ ಕೂತಿದ್ದಾರೆ. ಜಬೀನ್ ಹೇಳುವ ಪ್ರಕಾರ ಗಂಡ ಮುಖ್ತಾರ್ ಅಹ್ಮದ್ (Mukhtar Ahmed) ಮತ್ತು ಅತ್ತೆ ಲಿಯಾಖತ್ ಬೇಗಂ (Liyaquat Begum) ಆಕೆಯನ್ನು ಮನೆಯಿಂದ ಹೊರಹಾಕಿದ್ದಾರೆ. ಮಕ್ಕಳಾಗಿಲ್ಲ ಎನ್ನುವ ಕಾರಣಕ್ಕೆ ಮನೆಯಿಂದ ಹೊರತಳ್ಳಿದ್ದಾರೆ ಅಂತ ಅವರು ಹೇಳುತ್ತಾರೆ. ವಿದ್ಯಾವಂತೆಯಾಗಿರುವ ಜಬೀನ್, ಗಂಡ ಮತ್ತು ಹೆಂಡತಿಯ ನಡವೆ ದೈಹಿಕ ಸಂಪರ್ಕವೇ ನಡೆಯದಿದ್ದರೆ ಹೇಗೆ ಮಕ್ಕಳಾಗುತ್ತವೆ ಅಂತ ಕೇಳುತ್ತಾರೆ. ಕಳೆದ 8 ತಿಂಗಳಿಂದ ಮುಖ್ತಾರ್ ಅಹ್ಮದ್ ತನ್ನಿಂದ ದೂರವಿದ್ದಾರೆ ಎಂದು ಹೇಳುವ ಅವರು ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದು ಊಟಕ್ಕೆ ತೊಂದರೆಯಾಗುತ್ತಿದೆಯಂತೆ. ಕೇವಲ ತನ್ನಣ್ಣ ಹಾಗ ಅಮ್ಮನ ಮಾತು ಕೇಳುವ ಮುಖ್ತಾರ್ ಡಿವೋರ್ಸ್ ನೋಟೀಸ್ ಸಹ ಕಳುಹಿಸಿದ್ದು ಜಬೀನ್ ಅದನ್ನು ಸ್ವೀಕರಿಸಿಲ್ಲ. ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯ ಸಿಬ್ಬಂದಿ ದೂರು ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ
‘ಯಾವ ಕೆಲಸ ಮಾಡೋಕೂ ನಾನು ರೆಡಿ’: ನಟಿ ಪ್ರಮೀಳಾ ಜೋಶಾಯ್​ ಸುದ್ದಿಗೋಷ್ಠಿ
‘ಯಾವ ಕೆಲಸ ಮಾಡೋಕೂ ನಾನು ರೆಡಿ’: ನಟಿ ಪ್ರಮೀಳಾ ಜೋಶಾಯ್​ ಸುದ್ದಿಗೋಷ್ಠಿ
ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ
ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ
ಕನಸು ಸಾಕಾರಗೊಳಿಸಿದ ಪ್ರಧಾನಿ  ಮೋದಿಯವರನ್ನು ಸತ್ಕರಿಸಿದ ಮಹಿಳೆಯರು!
ಕನಸು ಸಾಕಾರಗೊಳಿಸಿದ ಪ್ರಧಾನಿ  ಮೋದಿಯವರನ್ನು ಸತ್ಕರಿಸಿದ ಮಹಿಳೆಯರು!
ಬಿಜೆಪಿ-ಜೆಡಿಎಸ್ ಮೈತ್ರಿ ವಿಷಯ ಮಾತಾಡಲಾರೆ : ಹೆಚ್ ಡಿ ದೇವೇಗೌಡ
ಬಿಜೆಪಿ-ಜೆಡಿಎಸ್ ಮೈತ್ರಿ ವಿಷಯ ಮಾತಾಡಲಾರೆ : ಹೆಚ್ ಡಿ ದೇವೇಗೌಡ
ಗದಗ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದ ಡಾಕ್ಟರ್ ಮತ್ತು ನರ್ಸ್​ಗಳು!
ಗದಗ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದ ಡಾಕ್ಟರ್ ಮತ್ತು ನರ್ಸ್​ಗಳು!
ಸರ್ಕಾರದ ನಿರ್ಧಾರಗಳಿಗೆ ಸಹಕಾರ ನೀಡುತ್ತೇನೆ: ಹೆಚ್ ಡಿ ದೇವೇಗೌಡ
ಸರ್ಕಾರದ ನಿರ್ಧಾರಗಳಿಗೆ ಸಹಕಾರ ನೀಡುತ್ತೇನೆ: ಹೆಚ್ ಡಿ ದೇವೇಗೌಡ
ನಾರಿ ಶಕ್ತಿ ವಂದನಾ ಅಧಿನಿಯಮ; ಪ್ರಧಾನಿ ಮೋದಿ ಕೊಂಡಾಡಿದ ಪ್ರಲ್ಗಾದ್ ಜೋಶಿ
ನಾರಿ ಶಕ್ತಿ ವಂದನಾ ಅಧಿನಿಯಮ; ಪ್ರಧಾನಿ ಮೋದಿ ಕೊಂಡಾಡಿದ ಪ್ರಲ್ಗಾದ್ ಜೋಶಿ