ಹರಿದ್ವಾರದ ಬೆಟ್ಟದಲ್ಲಿ ರೀಲ್ಸ್ ಮಾಡುವಾಗ 70 ಮೀಟರ್ ಆಳದ ಕಂದಕಕ್ಕೆ ಬಿದ್ದ ಮಹಿಳೆ

ಹರಿದ್ವಾರದ ಬೆಟ್ಟದಲ್ಲಿ ರೀಲ್ಸ್ ಮಾಡುವಾಗ 70 ಮೀಟರ್ ಆಳದ ಕಂದಕಕ್ಕೆ ಬಿದ್ದ ಮಹಿಳೆ
|

Updated on: Oct 26, 2024 | 7:37 PM

ಹರಿದ್ವಾರದ ಮಾನಸಾ ದೇವಿ ಹಿಲ್ಸ್‌ನಲ್ಲಿ ಇಂದು ಯುವತಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡುತ್ತಿದ್ದು, ಕಾಲು ಜಾರಿ 70 ಮೀಟರ್ ಆಳದ ಕಂದಕಕ್ಕೆ ಬಿದ್ದ ದಾರುಣ ಘಟನೆ ನಡೆದಿದೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹರಿದ್ವಾರ: ಹರಿದ್ವಾರದ ಮಾನಸಾ ದೇವಿ ಹಿಲ್ಸ್​ನಲ್ಲಿ ರೀಲ್ಸ್ ಮಾಡುವಾಗ ಆಳವಾದ ಕಂದಕಕ್ಕೆ ಬಿದ್ದು ಗಂಭೀಋವಾಗಿ ಗಾಯಗೊಂಡಿದ್ದಾಳೆ. ಈ ಅಪಘಾತವು ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಸೆಲ್ಫಿ ತೆಗೆದುಕೊಳ್ಳುವ ಮತ್ತು ರೀಲ್ಸ್ ಮಾಡುವ ಅಪಾಯಗಳ ಬಗ್ಗೆ ಎಚ್ಚರಿಕೆ ಮೂಡಿಸುತ್ತಿದೆ. ಗಾಯಗೊಂಡ ಯುವತಿಯನ್ನು ಮುಜಾಫರ್‌ನಗರ ನಿವಾಸಿ 28 ವರ್ಷದ ರೇಶು ಎಂದು ಗುರುತಿಸಲಾಗಿದ್ದು, ಪೂಜ್ಯ ಮಾನಸಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಲು ತನ್ನ ಕುಟುಂಬದೊಂದಿಗೆ ಹರಿದ್ವಾರಕ್ಕೆ ಬಂದಿದ್ದಳು. ಆಗ ಮೊಬೈಲ್​ನಲ್ಲಿ ರೀಲ್ಸ್​ ರೆಕಾರ್ಡ್ ಮಾಡುವಾಗ ಆಳವಾದ ಕಂದಕಕ್ಕೆ ಬಿದ್ದಿದ್ದಾಳೆ. ತಕ್ಷಣ ಅಲ್ಲಿದ್ದ ಪ್ರವಾಸಿಗರು ಆಕೆಯನ್ನು ಆ್ಯಂಬುಲೆನ್ಸ್​ನಲ್ಲಿ ಆಸ್ಪತ್ರೆಗೆ ಸೇರಿಸಿದ್ದಾರೆ. ಆಕೆಯ ಸ್ಥಿತಿ ಚಿಂತಾಜನಕವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us
ಯೋಗರಾಜ್ ಭಟ್ ಎದುರು ಅನಾವರಣವಾಯಿತು ಹನುಮಂತನ ನಿಜವಾದ ಬಣ್ಣ
ಯೋಗರಾಜ್ ಭಟ್ ಎದುರು ಅನಾವರಣವಾಯಿತು ಹನುಮಂತನ ನಿಜವಾದ ಬಣ್ಣ
ಬಿಜೆಪಿ ಜೊತೆ ಮೈತ್ರಿ ಬೆಳಸುವಂತೆ ಕುಮಾರಸ್ವಾಮಿಗೆ ಹೇಳಿದ್ದೇ ನಾನು: ಸಿಪಿವೈ
ಬಿಜೆಪಿ ಜೊತೆ ಮೈತ್ರಿ ಬೆಳಸುವಂತೆ ಕುಮಾರಸ್ವಾಮಿಗೆ ಹೇಳಿದ್ದೇ ನಾನು: ಸಿಪಿವೈ
IND vs NZ: ಓಡ್ಲಿಕ್ಕೆ ಆಗದಿದ್ದರೂ, ಓಡಿ ಹೋಗಿ ರನೌಟ್ ಆದ ರಿಷಭ್ ಪಂತ್
IND vs NZ: ಓಡ್ಲಿಕ್ಕೆ ಆಗದಿದ್ದರೂ, ಓಡಿ ಹೋಗಿ ರನೌಟ್ ಆದ ರಿಷಭ್ ಪಂತ್
ಬಿಜೆಪಿ ಶಾಸಕರು ಕಾಂಗ್ರೆಸ್ ಸೇರುವ ಬಗ್ಗೆ ಸೋಮಶೇಖರ್​ರನ್ನೇ ಕೇಳಬೇಕು: ಸಚಿವ
ಬಿಜೆಪಿ ಶಾಸಕರು ಕಾಂಗ್ರೆಸ್ ಸೇರುವ ಬಗ್ಗೆ ಸೋಮಶೇಖರ್​ರನ್ನೇ ಕೇಳಬೇಕು: ಸಚಿವ
ಅಧಿಕೃತ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಖಾದ್ರಿಗೆ ಸಿಎಂ ತಾಕೀತು
ಅಧಿಕೃತ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಖಾದ್ರಿಗೆ ಸಿಎಂ ತಾಕೀತು
ಪಹಣಿಯಲ್ಲಿ ವಕ್ಫ್​​ ಹೆಸರು: ವಿಜಯಪುರ ರೈತರ ಪ್ರತಿಭಟನೆ
ಪಹಣಿಯಲ್ಲಿ ವಕ್ಫ್​​ ಹೆಸರು: ವಿಜಯಪುರ ರೈತರ ಪ್ರತಿಭಟನೆ
ಮುಚ್ಚಿದ ಹೋಟೆಲ್​​ಗೆ ರಾತ್ರಿ ನುಗ್ಗಿದ ಹೆಲ್ಮೆಟ್​ಧಾರಿ ಕಳ್ಳ ಚಿಲ್ರೆ ಕದ್ದ
ಮುಚ್ಚಿದ ಹೋಟೆಲ್​​ಗೆ ರಾತ್ರಿ ನುಗ್ಗಿದ ಹೆಲ್ಮೆಟ್​ಧಾರಿ ಕಳ್ಳ ಚಿಲ್ರೆ ಕದ್ದ
ನಸುಕಿನ ಜಾವ 4ಗಂಟೆಯಿಂದ ರಾತ್ರಿ 11 ಗಂಟೆಯರೆಗೆ ಭಕ್ತರ ದರ್ಶನಕ್ಕೆ ಅವಕಾಶ
ನಸುಕಿನ ಜಾವ 4ಗಂಟೆಯಿಂದ ರಾತ್ರಿ 11 ಗಂಟೆಯರೆಗೆ ಭಕ್ತರ ದರ್ಶನಕ್ಕೆ ಅವಕಾಶ
ಹೆಚ್​ಡಿ ದೇವೇಗೌಡ ಮನೆಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ
ಹೆಚ್​ಡಿ ದೇವೇಗೌಡ ಮನೆಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ
ಬೇರೆ ಜಿಲ್ಲೆಯ ಕುಮಾರಸ್ವಾಮಿ ಮಂಡ್ಯದಿಂದ ಯಾಕೆ ಸ್ಪರ್ಧಿಸುತ್ತಾರೆ: ಗೌಡ
ಬೇರೆ ಜಿಲ್ಲೆಯ ಕುಮಾರಸ್ವಾಮಿ ಮಂಡ್ಯದಿಂದ ಯಾಕೆ ಸ್ಪರ್ಧಿಸುತ್ತಾರೆ: ಗೌಡ