ಪ್ರೀತಿಸಿ ಮದುವೆಯಾದವನು ಬೇರೊಬ್ಬಳನ್ನು ವರಿಸಿದ್ದಾನೆಂದು ಆರೋಪಿಸಿ ಗಂಡನ ಮನೆ ಮುಂದೆ ಧರಣಿಗೆ ಕೂತ ಯುವತಿ
ಗೌರಿಬಿದನೂರು ತಾಲ್ಲೂಕಿನ ಸಾದೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಜುನಾಥ ಹೆಸರಿನ ವ್ಯಕ್ತಿಯಿಂದ ತನಗೆ ಮೋಸವಾಗಿದೆ ಎಂದು ಪವಿತ್ರಾ ಧರಣಿ ನಡೆಸುತ್ತಿದ್ದಾರೆ.
ಚಿಕ್ಕಬಳ್ಳಾಪುರ: ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ವ್ಯಕ್ತಿ ಈಗ ಬೇರೊಬ್ಬಳನ್ನು ಮದುವೆಯಾಗಿ ಆಕೆಯೊಂದಿಗೆ ವಾಸವಾಗಿದ್ದಾನೆ ಎಂದು ಆರೋಪಿಸಿ ಯುವತಿಯೊಬ್ಬರು ಆ ವ್ಯಕ್ತಿಯ ಮನೆಮುಂದೆ ಕೂತು ಪ್ರತಿಭಟನೆ ನಡೆಸಿದ ಘಟನೆ ಗೌರಿಬಿದನೂರು ತಾಲ್ಲೂಕಿನ ಸಾದೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಜುನಾಥ ಹೆಸರಿನ ವ್ಯಕ್ತಿಯಿಂದ ತನಗೆ ಮೋಸವಾಗಿದೆ ಎಂದು ಪವಿತ್ರಾ ಧರಣಿ ನಡೆಸುತ್ತಿದ್ದಾರೆ.
Follow Us
Latest Videos
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ

