AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಚಿತ ಬಸ್: ಧರ್ಮಸ್ಳಕ್ಕೆ ಹೋಗ್ತಿದ್ದೀವಿ, ಕುಕ್ಕೆ ಸುತ್ತಾಡಿಕೊಂಡು ಬರುವಾಗ ಫ್ರೀಯಾಗಿ ಬರ್ತಿವಿ ಎಂದ ಮಹಿಳೆ

ಇಂದು ಬೆಳಗ್ಗೆ 11ಕ್ಕೆ ಯೋಜನೆಗೆ ಚಾಲನೆ ನೀಡಲಿರುವ ಸಿಎಂ ಸಿದ್ದರಾಮಯ್ಯ. ನಂತರ ಮೆಜೆಸ್ಟಿಕ್​​ಗೆ ತೆರಳಿ ಟಿಕೆಟ್ ನೀಡಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರು ಕೆಸ್​ಆರ್​ಟಿಸಿ(ಸಾರಿಗೆ), ಬಿಎಂಟಿಸಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಇನ್ನು ಇನ್ನೊಂದು ಕುಟುಂಬ ಧರ್ಮಸ್ಥಳಕ್ಕೆ ಹೊರಟಿದ್ದು, ಬರುವಾಗ ಫ್ರೀಯಾಗಿ ಬರುತ್ತೇವೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ರಮೇಶ್ ಬಿ. ಜವಳಗೇರಾ
|

Updated on: Jun 11, 2023 | 10:51 AM

Share

ಬೆಂಗಳೂರು: ಮಹಿಳೆಯರಿಗೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಇಂದಿನಿಂದ ಉಚಿತ ಪ್ರಯಾಣಕ್ಕೆ ಕ್ಷಣಗಣನೆ ಶುರುವಾಗಿದೆ.​ ಇಂದು(ಜೂನ್ 11) ವಿಧಾನಸೌಧ ಮುಂಭಾಗದಲ್ಲಿ ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.. ಬೆಳಗ್ಗೆ 11ಕ್ಕೆ ಯೋಜನೆಗೆ ಚಾಲನೆ ನೀಡಲಿರುವ ಸಿಎಂ ಸಿದ್ದರಾಮಯ್ಯ. ನಂತರ ಮೆಜೆಸ್ಟಿಕ್​​ಗೆ ತೆರಳಿ ಟಿಕೆಟ್ ನೀಡಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರು ಕೆಸ್​ಆರ್​ಟಿಸಿ(ಸಾರಿಗೆ), ಬಿಎಂಟಿಸಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಇನ್ನು ಇನ್ನೊಂದು ಕುಟುಂಬ ಧರ್ಮಸ್ಥಳಕ್ಕೆ ಹೊರಟಿದ್ದು, ಬರುವಾಗ ಫ್ರೀಯಾಗಿ ಬರುತ್ತೇವೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಧರ್ಮಸ್ಥಳಕ್ಕೆ ಹೊರಟ ಮಹಿಳೆ ಉಚಿತ ಬಸ್ ಪ್ರಯಾಣದ ಬಗ್ಗೆ ಹೇಳಿದ್ದೇನು ಎನ್ನುವುದನ್ನು ಕೇಳಿ.

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More