ನೋಟಿಸ್ ಕೊಡಲು ಹೋಗಿದ್ದ ಕೋರ್ಟ್ ಅಮಿನ್ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮಂಡ್ಯದಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದೆ, ನೋಟಿಸ್ ನೀಡಲು ಮನೆಗೆ ಬಂದ ಕೋರ್ಟ್ ಅಮೀನ್ ಕಣ್ಣಿಗೆ ಮಹಿಳೆಯೊಬ್ಬರು ಖಾರದಪುಡಿ ಎರಚಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಮಳೆನಹಳ್ಳಿ ಗ್ರಾಮದಲ್ಲಿ ಒಂದು ಘಟನೆ ನಡೆದಿದೆ. ಅಪಘಾತ ಪ್ರಕರಣದ ಸಂಬಂಧ ನೋಟಿಸ್ ಕೊಡಲು ಹೋಗಿದ್ದ ಕೆ.ಆರ್.ಪೇಟೆ ಪಟ್ಟಣ ಸಿವಿಲ್ ಕೋರ್ಟ್ ಅಮಿನ್ ಶಂಕರೇಗೌಡ ಎನ್ನುವರಿಗೆ ಸಾಕಮ್ಮ ಎನ್ನುವ ಮಹಿಳೆ ಖಾರದಪುಡಿ ಎಚರಿದ್ದಾಳೆ.
ಮಂಡ್ಯ, (ಸೆಪ್ಟೆಂಬರ್ 07): ಮಂಡ್ಯದಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದೆ, ನೋಟಿಸ್ ನೀಡಲು ಮನೆಗೆ ಬಂದ ಕೋರ್ಟ್ ಅಮೀನ್ ಕಣ್ಣಿಗೆ ಮಹಿಳೆಯೊಬ್ಬರು ಖಾರದಪುಡಿ ಎರಚಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಮಳೆನಹಳ್ಳಿ ಗ್ರಾಮದಲ್ಲಿ ಒಂದು ಘಟನೆ ನಡೆದಿದೆ. ಅಪಘಾತ ಪ್ರಕರಣದ ಸಂಬಂಧ ನೋಟಿಸ್ ಕೊಡಲು ಹೋಗಿದ್ದ ಕೆ.ಆರ್.ಪೇಟೆ ಪಟ್ಟಣ ಸಿವಿಲ್ ಕೋರ್ಟ್ ಅಮಿನ್ ಶಂಕರೇಗೌಡ ಎನ್ನುವರಿಗೆ ಸಾಕಮ್ಮ ಎನ್ನುವ ಮಹಿಳೆ ಖಾರದಪುಡಿ ಎಚರಿದ್ದಾಳೆ.
ಕ್ಕಮಗಳೂರಿನಲ್ಲಿ ನಡೆದ ಅಪಘಾತ ಪ್ರಕರಣ ಸಂಬಂಧ ಪೊಲೀಸರಿಗೆ ಯಾವುದೇ ಮಾಹಿತಿ ನೀಡದೆ ಚಿ ಕೋರ್ಟ್ ಅಮಿನ್ ಶಂಕರೇಗೌಡ, ವಾಹನ ಮಾಲೀಕನ ಜೊತೆ ನೇರವಾಗಿ ಮಹಿಳೆಯ ಮನೆಗೆ ಹೋಗಿದ್ದರು. ಆ ವೇಳೆ ಮಹಿಳೆ ಖಾರದಪುಡಿ ಎರಚಿದ್ದಾಳೆ. ಸದ್ಯ ಈವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ. ಖಾರದ ಪುಡಿ ಎರಚುವ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.
Follow Us
Latest Videos
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು

