AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಟ್ಟಮಗು ಮತ್ತು ವೃದ್ಧ ತಂದೆತಾಯಿಯೊಂದಿಗೆ ಕೊಲ್ಕತ್ತಾದಿಂದ ಬೆಂಗಳೂರಿಗೆ ಬಂದ ಮಹಿಳೆಗೆ ಕೆಐಎನಲ್ಲಿ ಕ್ಯಾಬ್ ಬುಕ್ ಆಗಲಿಲ್ಲ!

ಹಲವಾರು ಪ್ರಯತ್ನಗಳ ನಂತರ ಒಂದು ಕ್ಯಾಬ್ ಬುಕ್ ಆಗಿದೆ, ಆದರೆ ಅದು ಬಂದಾಗಲೇ ಸರಿ ಎಂದು ಹೇಳುವ ಅವರು ಕ್ಯಾಬ್ ನಲ್ಲಾದರೆ 2 ತಾಸುಗಳಲ್ಲಿ ಮನೆ ಸೇರಬಹುದು, ಬಿಎಂಟಿಸಿ ಬಸ್ ದೇವನಹಳ್ಳಿಯಿಂದ ಚಂದಾಪುರ ತಲುಪಲು 4 ಗಂಟೆ ತೆಗೆದುಕೊಳ್ಳುತ್ತದೆ ಅನ್ನುತ್ತಾರೆ.

ಅರುಣ್​ ಕುಮಾರ್​ ಬೆಳ್ಳಿ
|

Updated on: Sep 11, 2023 | 12:21 PM

Share

ಬೆಂಗಳೂರು: ಮುಷ್ಕರ, ಬಂದ್ ಗಳು ನಡೆದಾಗ ಜನಸಾಮಾನ್ಯರು ಎಲ್ಲರಿಗಿಂತ ಹೆಚ್ಚು ಕಷ್ಟ ಅನುಭವಿಸೋದು. ಇಲ್ನೋಡಿ, ಈ ಮಹಿಳೆ ಕೊಲ್ಕತ್ತಾದಿಂದ (Kolkata) ವಿಮಾನವೊಂದರಲ್ಲಿ ಚಿಕ್ಕ ಮಗು ಮತ್ತು ವೃದ್ಧ ತಂದೆತಾಯಿಗಳೊಂದಿಗೆ ಇಂದು ಬೆಳಗ್ಗೆ ಬೆಂಗಳೂರಿನ ಕೆಐಎನಲ್ಲಿ (KIA Bengaluru) ಬಂದಿಳಿದಿದ್ದಾರೆ. ಆದರೆ, ಖಾಸಗಿ ಸಾರಿಗೆ ಸಂಘಗಳ ಒಕ್ಕೂಟವು (Karnataka State Private Transport Associations) ಇಂದು ಮುಷ್ಕರ ನಡೆಸುತ್ತಿರುವುದರಿಂದ ಏರ್ಪೋರ್ಟ್ ನಿಂದ ಚಂದಾಪುರದಲ್ಲಿರುವ (Chandapur) ತಮ್ಮ ಮನೆಗೆ ಹೋಗಲು ಕ್ಯಾಬ್ ಬುಕ್ ಆಗುತ್ತಿಲ್ಲ. ಮುಷ್ಕರಗಳಿಂದಾಗುವ ಸಮಸ್ಯೆಯನ್ನು ಜನಸಾಮಾನ್ಯರು ಯಾಕೆ ಎದುರಿಸಬೇಕು, ತಾನು ಪ್ರಮಾಣಿಕವಾಗಿ ಕ್ಯಾಬ್ ಬಾಡಿಗೆ ಕೊಡುವಾಗ ಚಿಕ್ಕ ಮಗು ಮತ್ತು ವಯಸ್ಸಾದ ತಂದೆತಾಯಿಗಳೊಂದಿಗೆ ಕಷ್ಟ ಯಾಕೆ ಪಡಬೇಕು? ಅಂತ ಅವರು ಪ್ರಶ್ನಿಸುತ್ತಾರೆ. ಹಲವಾರು ಪ್ರಯತ್ನಗಳ ನಂತರ ಒಂದು ಕ್ಯಾಬ್ ಬುಕ್ ಆಗಿದೆ, ಆದರೆ ಅದು ಬಂದಾಗಲೇ ಸರಿ ಎಂದು ಹೇಳುವ ಅವರು ಕ್ಯಾಬ್ ನಲ್ಲಾದರೆ 2 ತಾಸುಗಳಲ್ಲಿ ಮನೆ ಸೇರಬಹುದು, ಬಿಎಂಟಿಸಿ ಬಸ್ ದೇವನಹಳ್ಳಿಯಿಂದ ಚಂದಾಪುರ ತಲುಪಲು 4 ಗಂಟೆ ತೆಗೆದುಕೊಳ್ಳುತ್ತದೆ ಅನ್ನುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು