ನಾಯಿ ಕಡಿತ ಪ್ರಕರಣ: ದರ್ಶನ್ ವಿರುದ್ಧ ದೂರು ನೀಡಿದ ಮಹಿಳೆ ಹೇಳಿದ್ದೇನು?

Updated on: Nov 01, 2023 | 3:27 PM

Darshan: ನಟ ದರ್ಶನ್​ರ ಸಾಕು ನಾಯಿಗಳು ಮಹಿಳೆ ಮೇಲೆ ದಾಳಿ ನಡೆಸಿ ಕಡಿದು ಗಾಯಗೊಳಿಸಿದ ಪ್ರಕರಣದ ಕುರಿತಾಗಿ ಮಹಿಳೆ ಅಮಿತಾ ಜಿಂದಾಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ನಟ ದರ್ಶನ್ ಹೆಸರನ್ನೂ ಸಹ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪ್ರಕರಣ ಸಂಬಂಧ ಎಫ್​ಐಆರ್ ದಾಖಲಾಗಿದೆ. ಅಂದು ನೆಡೆದಿದ್ದೇನು ಎಂಬ ಬಗ್ಗೆ ಅಮಿತಾ ವಿವರಿಸಿದ್ದಾರೆ.

ನಟ ದರ್ಶನ್​ರ (Darshan) ಸಾಕು ನಾಯಿಗಳು ಮಹಿಳೆ ಮೇಲೆ ದಾಳಿ ನಡೆಸಿ ಕಡಿದು ಗಾಯಗೊಳಿಸಿದ ಪ್ರಕರಣದ ಕುರಿತಾಗಿ ಮಹಿಳೆ ಅಮಿತಾ ಜಿಂದಾಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ನಟ ದರ್ಶನ್ ಹೆಸರನ್ನೂ ಸಹ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪ್ರಕರಣ ಸಂಬಂಧ ಎಫ್​ಐಆರ್ ದಾಖಲಾಗಿದೆ. ಅಮಿತಾ ಜಿಂದಾಲ್ ಹೇಳುವಂತೆ, ದರ್ಶನ್​ರ ಮನೆಯ ಬಳಿ ಕಾರು ಪಾರ್ಕ್ ಮಾಡಿದ್ದಕ್ಕೆ ಅವರ ಸಿಬ್ಬಂದಿ ಉದ್ದೇಶಪೂರ್ವವಾಗಿ ತಮ್ಮ ಮೇಲೆ ನಾಯಿಗಳನ್ನು ಬಿಟ್ಟರು ಎಂದಿದ್ದಾರೆ. ಅಂದು ಏನಾಯ್ತು ಎಂಬುದರ ಬಗ್ಗೆ ಅಮಿತಾ ಮಾತನಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Oct 31, 2023 11:09 PM
Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More