Rotten Eggs: ಅಂಗನವಾಡಿ ಮಕ್ಕಳಿಗೆ ಕೊಳೆತ ಮೊಟ್ಟೆ ಸರಬರಾಜು ಅಗಿರುವುದನ್ನು ಒಪ್ಪಿ ವಿಷಾದ ವ್ಯಕ್ತಪಡಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್

ರಾಮನಗರ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲೂ ಕೊಳೆತ ಮೊಟ್ಟೆ ಸರಬರಾಜಾಗಿವೆ ಅಂತ ಅವರೇ ಹೇಳಿದ್ದು ಶ್ಲಾಘನೀಯ

Rotten Eggs: ಅಂಗನವಾಡಿ ಮಕ್ಕಳಿಗೆ ಕೊಳೆತ ಮೊಟ್ಟೆ ಸರಬರಾಜು ಅಗಿರುವುದನ್ನು ಒಪ್ಪಿ ವಿಷಾದ ವ್ಯಕ್ತಪಡಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್
|

Updated on: Jul 13, 2023 | 7:09 PM

ಬೆಂಗಳೂರು: ಮೊದಲ ಬಾರಿಗೆ ಸಚಿವರಾಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಪ್ರಬುದ್ಧತೆಯನ್ನು ಪ್ರದರ್ಶಿಸಿ ಜನರ ಮೆಚ್ಚುಗೆಗೆ ಪಾತ್ರರಾಗುತ್ತಿದ್ದಾರೆ. ಹಾಸನ ಜಿಲ್ಲೆಯಲ್ಲಿರುವ ಲಕ್ಷ್ಮಿಪುರ ಗ್ರಾಮದ ಅಂಗನವಾಡಿ ಕೇಂದ್ರದ (Anganwadi centre) ಮಕ್ಕಳಿಗೆ ನೀಡಲು ಸರಬರಾಜಾಗಿದ್ದ ಮೊಟ್ಟೆಗಳಲ್ಲಿ ಬಹಳಷ್ಟು ಕೊಳೆತಿದ್ದವು (rotten) ಮತ್ತು ಈ ಅಂಶ ರಾಜ್ಯದೆಲ್ಲೆಡೆ ಚಯಾಗುತ್ತಿದೆ. ಅದನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಗಮನಕ್ಕೆ ತಂದಾಗ ಅವರು ವಿಷಯದಿಂದ ಪಲಾಯನ ಮಾಡುವ ಪ್ರಯತ್ನವಾಗಲೀ, ಪ್ರಮಾದವನ್ನು ಅಧಿಕಾರಿಗಳ ಮೇಲೆ ಹಾಕುವುದಾಗಲೀ ಅಥವಾ ವಿಷಯ ತನ್ನ ಗಮನಕ್ಕೆ ಬಂದಿಲ್ಲ ಅಂತ ಹೇಳದೆ ತಪ್ಪನ್ನು ಒಪ್ಪಿಕೊಂಡು ಕೂಡಲೇ ಗಮನ ಹರಿಸಿ ಮುಂದೆ ಹೀಗಾಗದಂತೆ ಎಚ್ಚರವಹಿಸುವುದಾಗಿ ಹೇಳಿದರು. ರಾಮನಗರ ಮತ್ತು ಉತ್ತರ ಕರ್ನಾಟಕ ಜಿಲ್ಲೆಗಳಲ್ಲೂ ಕೊಳೆತ ಮೊಟ್ಟೆ ಸರಬರಾಜಾಗಿವೆ ಅಂತ ಅವರೇ ಹೇಳಿದ್ದು ಶ್ಲಾಘನೀಯ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ