AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women Beauty Tips: ಶಾಸ್ತ್ರದ ಪ್ರಕಾರ ಮಹಿಳೆಯರು ಅಂದವಾಗಿ ಕಾಣಲು ಏನು ಮಾಡಬೇಕು? ಇಲ್ಲಿದೆ ಮಾಹಿತಿ

ಬಹುಮುಖ್ಯವಾಗಿ ಪ್ರತಿಯೊಬ್ಬರಿಗೂ ಒಂದು ಆಸೆ ಇದೆ, ಮಹಿಳೆಯರಿಗೆ ಬಹಳಷ್ಟು ಆಸೆಗಳಿವೆ. ಆ ಆಸೆ ಏನೆಂದರೆ, ನಾವು ಯಾವಾಗಲೂ ಅಂದವಾಗಿರಬೇಕು, ನೋಡಲು ಚೆನ್ನಾಗಿರಬೇಕು, ಬೇರೊಬ್ಬರು ನಮ್ಮ ಅಂದವನ್ನು ಹೊಗಳಬೇಕು ಎಂದು ಭಾವಿಸುತ್ತಾರೆ. ಮಾರುಕಟ್ಟೆಗಳಲ್ಲಿ ಸೌಂದರ್ಯವರ್ಧಕಗಳು ಲಭ್ಯ ಇವೆ. ಇವು ತಾತ್ಕಾಲಿಕ. ಆದರೆ, ಸನಾತನ ಸಂಸ್ಕೃತಿ, ಪರಂಪರೆಯಲ್ಲೂ ಪ್ರಾಕೃತಿಕವಾಗಿ ಸೌಂದರ್ಯ ತೋರುವಂತೆ ಮಾಡಬಹುದು ಎಂದು ಹೆಚ್ಚಿನವರಿಗೆ ತಿಳಿದಿಲ್ಲ.

Rakesh Nayak Manchi
|

Updated on: Mar 29, 2024 | 7:00 AM

Share

ಬಹುಮುಖ್ಯವಾಗಿ ಪ್ರತಿಯೊಬ್ಬರಿಗೂ ಒಂದು ಆಸೆ ಇದೆ, ಮಹಿಳೆಯರಿಗೆ ಬಹಳಷ್ಟು ಆಸೆಗಳಿವೆ. ಆ ಆಸೆ ಏನೆಂದರೆ, ನಾವು ಯಾವಾಗಲೂ ಅಂದವಾಗಿರಬೇಕು, ನೋಡಲು ಚೆನ್ನಾಗಿರಬೇಕು, ಬೇರೊಬ್ಬರು ನಮ್ಮ ಅಂದವನ್ನು ಹೊಗಳಬೇಕು ಎಂದು ಭಾವಿಸುತ್ತಾರೆ. ಇದಕ್ಕಾಗಿ ಮಾರುಕಟ್ಟೆಗಳಲ್ಲಿ ಸೌಂದರ್ಯವರ್ಧಕಗಳ (Cosmetics) ಮೊರೆ ಹೋಗುತ್ತಾರೆ. ಇವು ತಾತ್ಕಾಲಿಕ. ಆದರೆ, ಸನಾತನ ಸಂಸ್ಕೃತಿ, ಪರಂಪರೆಯ ಪ್ರಕಾರ ಪ್ರಾಕೃತಿಕವಾಗಿ ಸೌಂದರ್ಯ (Natural beauty) ತೋರುವಂತೆ ಮಾಡಬಹುದು ಎಂದು ಹೆಚ್ಚಿನವರಿಗೆ ತಿಳಿದಿಲ್ಲ.

ದಿನನಿತ್ಯ ನೀರು ಕುಡಿಯುವುದು, ಉತ್ತರ ಆಹಾರ ಸೇವನೆ, ಒಳ್ಳೆಯ ಭಾವನೆ, ಬೇರೆಯವರ ವಿಚಾರಗಳನ್ನು ಚರ್ಚೆ ಮಾಡದಿರುವುದು, ಒಳ್ಳೆಯ ಆಲೋಚನೆಗಳಿಂದ ನಮ್ಮ ದೇಹದಲ್ಲಿ ಧನಾತ್ಮಕ ಶಕ್ತಿ ಬರುತ್ತದೆ. ಇದರ ಜೊಗೆ ಯೋಗ ಮಾಡಬೇಕು. ಹಾಗಾದರೆ, ಮಹಿಳೆಯರು ಅಂದವಾಗಿ ಕಾಣಬೇಕೆಂದರೆ ಏನು ಮಾಡಬೇಕು? ಶಾಸ್ತ್ರ ಏನು ಹೇಳುತ್ತದೆ? ಈ ವಿಡಿಯೋದಲ್ಲಿದೆ ನೋಡಿ.

ಇದನ್ನೂ ಓದಿ: ಹೆಣ್ಣು ಮಕ್ಕಳು ರಾತ್ರಿ ವೇಳೆ ತಲೆ ಕೂದಲು ಬಾಚಿದ್ರೆ ಏನಾಗುತ್ತೆ? ಈ ವಿಡಿಯೋ ನೋಡಿ

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
ನಿಮ್ಮಿಂದ ನಮಗೆ ಎಲ್ಲಾ ಕಡೆ ನೋವಾಗ್ತಿದೆ ಎಂದ ಸುದೀಪ್
ನಿಮ್ಮಿಂದ ನಮಗೆ ಎಲ್ಲಾ ಕಡೆ ನೋವಾಗ್ತಿದೆ ಎಂದ ಸುದೀಪ್