AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women Beauty Tips: ಶಾಸ್ತ್ರದ ಪ್ರಕಾರ ಮಹಿಳೆಯರು ಅಂದವಾಗಿ ಕಾಣಲು ಏನು ಮಾಡಬೇಕು? ಇಲ್ಲಿದೆ ಮಾಹಿತಿ

ಬಹುಮುಖ್ಯವಾಗಿ ಪ್ರತಿಯೊಬ್ಬರಿಗೂ ಒಂದು ಆಸೆ ಇದೆ, ಮಹಿಳೆಯರಿಗೆ ಬಹಳಷ್ಟು ಆಸೆಗಳಿವೆ. ಆ ಆಸೆ ಏನೆಂದರೆ, ನಾವು ಯಾವಾಗಲೂ ಅಂದವಾಗಿರಬೇಕು, ನೋಡಲು ಚೆನ್ನಾಗಿರಬೇಕು, ಬೇರೊಬ್ಬರು ನಮ್ಮ ಅಂದವನ್ನು ಹೊಗಳಬೇಕು ಎಂದು ಭಾವಿಸುತ್ತಾರೆ. ಮಾರುಕಟ್ಟೆಗಳಲ್ಲಿ ಸೌಂದರ್ಯವರ್ಧಕಗಳು ಲಭ್ಯ ಇವೆ. ಇವು ತಾತ್ಕಾಲಿಕ. ಆದರೆ, ಸನಾತನ ಸಂಸ್ಕೃತಿ, ಪರಂಪರೆಯಲ್ಲೂ ಪ್ರಾಕೃತಿಕವಾಗಿ ಸೌಂದರ್ಯ ತೋರುವಂತೆ ಮಾಡಬಹುದು ಎಂದು ಹೆಚ್ಚಿನವರಿಗೆ ತಿಳಿದಿಲ್ಲ.

Rakesh Nayak Manchi
|

Updated on: Mar 29, 2024 | 7:00 AM

Share

ಬಹುಮುಖ್ಯವಾಗಿ ಪ್ರತಿಯೊಬ್ಬರಿಗೂ ಒಂದು ಆಸೆ ಇದೆ, ಮಹಿಳೆಯರಿಗೆ ಬಹಳಷ್ಟು ಆಸೆಗಳಿವೆ. ಆ ಆಸೆ ಏನೆಂದರೆ, ನಾವು ಯಾವಾಗಲೂ ಅಂದವಾಗಿರಬೇಕು, ನೋಡಲು ಚೆನ್ನಾಗಿರಬೇಕು, ಬೇರೊಬ್ಬರು ನಮ್ಮ ಅಂದವನ್ನು ಹೊಗಳಬೇಕು ಎಂದು ಭಾವಿಸುತ್ತಾರೆ. ಇದಕ್ಕಾಗಿ ಮಾರುಕಟ್ಟೆಗಳಲ್ಲಿ ಸೌಂದರ್ಯವರ್ಧಕಗಳ (Cosmetics) ಮೊರೆ ಹೋಗುತ್ತಾರೆ. ಇವು ತಾತ್ಕಾಲಿಕ. ಆದರೆ, ಸನಾತನ ಸಂಸ್ಕೃತಿ, ಪರಂಪರೆಯ ಪ್ರಕಾರ ಪ್ರಾಕೃತಿಕವಾಗಿ ಸೌಂದರ್ಯ (Natural beauty) ತೋರುವಂತೆ ಮಾಡಬಹುದು ಎಂದು ಹೆಚ್ಚಿನವರಿಗೆ ತಿಳಿದಿಲ್ಲ.

ದಿನನಿತ್ಯ ನೀರು ಕುಡಿಯುವುದು, ಉತ್ತರ ಆಹಾರ ಸೇವನೆ, ಒಳ್ಳೆಯ ಭಾವನೆ, ಬೇರೆಯವರ ವಿಚಾರಗಳನ್ನು ಚರ್ಚೆ ಮಾಡದಿರುವುದು, ಒಳ್ಳೆಯ ಆಲೋಚನೆಗಳಿಂದ ನಮ್ಮ ದೇಹದಲ್ಲಿ ಧನಾತ್ಮಕ ಶಕ್ತಿ ಬರುತ್ತದೆ. ಇದರ ಜೊಗೆ ಯೋಗ ಮಾಡಬೇಕು. ಹಾಗಾದರೆ, ಮಹಿಳೆಯರು ಅಂದವಾಗಿ ಕಾಣಬೇಕೆಂದರೆ ಏನು ಮಾಡಬೇಕು? ಶಾಸ್ತ್ರ ಏನು ಹೇಳುತ್ತದೆ? ಈ ವಿಡಿಯೋದಲ್ಲಿದೆ ನೋಡಿ.

ಇದನ್ನೂ ಓದಿ: ಹೆಣ್ಣು ಮಕ್ಕಳು ರಾತ್ರಿ ವೇಳೆ ತಲೆ ಕೂದಲು ಬಾಚಿದ್ರೆ ಏನಾಗುತ್ತೆ? ಈ ವಿಡಿಯೋ ನೋಡಿ

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?