AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women Beauty Tips: ಶಾಸ್ತ್ರದ ಪ್ರಕಾರ ಮಹಿಳೆಯರು ಅಂದವಾಗಿ ಕಾಣಲು ಏನು ಮಾಡಬೇಕು? ಇಲ್ಲಿದೆ ಮಾಹಿತಿ

ಬಹುಮುಖ್ಯವಾಗಿ ಪ್ರತಿಯೊಬ್ಬರಿಗೂ ಒಂದು ಆಸೆ ಇದೆ, ಮಹಿಳೆಯರಿಗೆ ಬಹಳಷ್ಟು ಆಸೆಗಳಿವೆ. ಆ ಆಸೆ ಏನೆಂದರೆ, ನಾವು ಯಾವಾಗಲೂ ಅಂದವಾಗಿರಬೇಕು, ನೋಡಲು ಚೆನ್ನಾಗಿರಬೇಕು, ಬೇರೊಬ್ಬರು ನಮ್ಮ ಅಂದವನ್ನು ಹೊಗಳಬೇಕು ಎಂದು ಭಾವಿಸುತ್ತಾರೆ. ಮಾರುಕಟ್ಟೆಗಳಲ್ಲಿ ಸೌಂದರ್ಯವರ್ಧಕಗಳು ಲಭ್ಯ ಇವೆ. ಇವು ತಾತ್ಕಾಲಿಕ. ಆದರೆ, ಸನಾತನ ಸಂಸ್ಕೃತಿ, ಪರಂಪರೆಯಲ್ಲೂ ಪ್ರಾಕೃತಿಕವಾಗಿ ಸೌಂದರ್ಯ ತೋರುವಂತೆ ಮಾಡಬಹುದು ಎಂದು ಹೆಚ್ಚಿನವರಿಗೆ ತಿಳಿದಿಲ್ಲ.

Rakesh Nayak Manchi
|

Updated on: Mar 29, 2024 | 7:00 AM

Share

ಬಹುಮುಖ್ಯವಾಗಿ ಪ್ರತಿಯೊಬ್ಬರಿಗೂ ಒಂದು ಆಸೆ ಇದೆ, ಮಹಿಳೆಯರಿಗೆ ಬಹಳಷ್ಟು ಆಸೆಗಳಿವೆ. ಆ ಆಸೆ ಏನೆಂದರೆ, ನಾವು ಯಾವಾಗಲೂ ಅಂದವಾಗಿರಬೇಕು, ನೋಡಲು ಚೆನ್ನಾಗಿರಬೇಕು, ಬೇರೊಬ್ಬರು ನಮ್ಮ ಅಂದವನ್ನು ಹೊಗಳಬೇಕು ಎಂದು ಭಾವಿಸುತ್ತಾರೆ. ಇದಕ್ಕಾಗಿ ಮಾರುಕಟ್ಟೆಗಳಲ್ಲಿ ಸೌಂದರ್ಯವರ್ಧಕಗಳ (Cosmetics) ಮೊರೆ ಹೋಗುತ್ತಾರೆ. ಇವು ತಾತ್ಕಾಲಿಕ. ಆದರೆ, ಸನಾತನ ಸಂಸ್ಕೃತಿ, ಪರಂಪರೆಯ ಪ್ರಕಾರ ಪ್ರಾಕೃತಿಕವಾಗಿ ಸೌಂದರ್ಯ (Natural beauty) ತೋರುವಂತೆ ಮಾಡಬಹುದು ಎಂದು ಹೆಚ್ಚಿನವರಿಗೆ ತಿಳಿದಿಲ್ಲ.

ದಿನನಿತ್ಯ ನೀರು ಕುಡಿಯುವುದು, ಉತ್ತರ ಆಹಾರ ಸೇವನೆ, ಒಳ್ಳೆಯ ಭಾವನೆ, ಬೇರೆಯವರ ವಿಚಾರಗಳನ್ನು ಚರ್ಚೆ ಮಾಡದಿರುವುದು, ಒಳ್ಳೆಯ ಆಲೋಚನೆಗಳಿಂದ ನಮ್ಮ ದೇಹದಲ್ಲಿ ಧನಾತ್ಮಕ ಶಕ್ತಿ ಬರುತ್ತದೆ. ಇದರ ಜೊಗೆ ಯೋಗ ಮಾಡಬೇಕು. ಹಾಗಾದರೆ, ಮಹಿಳೆಯರು ಅಂದವಾಗಿ ಕಾಣಬೇಕೆಂದರೆ ಏನು ಮಾಡಬೇಕು? ಶಾಸ್ತ್ರ ಏನು ಹೇಳುತ್ತದೆ? ಈ ವಿಡಿಯೋದಲ್ಲಿದೆ ನೋಡಿ.

ಇದನ್ನೂ ಓದಿ: ಹೆಣ್ಣು ಮಕ್ಕಳು ರಾತ್ರಿ ವೇಳೆ ತಲೆ ಕೂದಲು ಬಾಚಿದ್ರೆ ಏನಾಗುತ್ತೆ? ಈ ವಿಡಿಯೋ ನೋಡಿ

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ