AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತಾಯಿಸಿ ಸತಾಯಿಸಿ ಕೊನೆಗೆ ಸತ್ತ ಮೇಲೆ ರಿಪೋರ್ಟ್‌ ಕೊಟ್ರು..

[lazy-load-videos-and-sticky-control id=”g5meA1hQfoc”] ಬೆಂಗಳೂರು: ಸಾಕಷ್ಟು ಆಸ್ಪತ್ರೆಗಳನ್ನ ಅಲೆದರು ರಿಪೋರ್ಟ್‌ ಇಲ್ಲ ಅಂತಾ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗದ ಕಾರಣ ನಗರದ ಕಲಾಸಿಪಾಳ್ಯದ 45 ವರ್ಷದ ನಿವಾಸಿಯೊಬ್ಬರು ಕೊರೊನಾಗೆ ಬಲಿಯಾಗಿದ್ದಾರೆ. ರ್ಯಾಂಡಮ್ ಟೆಸ್ಟ್ ನಲ್ಲಿ ನೆಗಟಿವ್ ಬಂದಿದೆ ಆಗಿದ್ರು ಅದನ್ನ ನಾವೂ ನಂಬಲ್ಲ ಅಂತಾ ನಗರದ ಜಯದೇವ್, ಗಾಯತ್ರಿ ನರ್ಸಿಂಗ್ ಹೋಮ್, ಶೋಭಾ ನರ್ಸಿಂಗ್ ಹೋಮ್, ಐಟಿಲಿಟಿ, ಸ್ಪರ್ಶ್, ಕೆಂಗೇರಿ ಮಾತೃ ಆಸ್ಪತ್ರೆಗಳು ಸೋಂಕಿತ ಮಹಿಳೆಗೆ ಚಿಕಿತ್ಸೆ ನೀಡಲು ಹಿಂದೇಟು ಹಾಕಿವೆ. ಕೊನೆಗೆ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಆ್ಯಕ್ಸಿಜನ್ […]

ಸತಾಯಿಸಿ ಸತಾಯಿಸಿ ಕೊನೆಗೆ ಸತ್ತ ಮೇಲೆ ರಿಪೋರ್ಟ್‌ ಕೊಟ್ರು..
ಸಾಧು ಶ್ರೀನಾಥ್​
|

Updated on:Jul 19, 2020 | 6:41 PM

Share

[lazy-load-videos-and-sticky-control id=”g5meA1hQfoc”]

ಬೆಂಗಳೂರು: ಸಾಕಷ್ಟು ಆಸ್ಪತ್ರೆಗಳನ್ನ ಅಲೆದರು ರಿಪೋರ್ಟ್‌ ಇಲ್ಲ ಅಂತಾ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗದ ಕಾರಣ ನಗರದ ಕಲಾಸಿಪಾಳ್ಯದ 45 ವರ್ಷದ ನಿವಾಸಿಯೊಬ್ಬರು ಕೊರೊನಾಗೆ ಬಲಿಯಾಗಿದ್ದಾರೆ.

ರ್ಯಾಂಡಮ್ ಟೆಸ್ಟ್ ನಲ್ಲಿ ನೆಗಟಿವ್ ಬಂದಿದೆ ಆಗಿದ್ರು ಅದನ್ನ ನಾವೂ ನಂಬಲ್ಲ ಅಂತಾ ನಗರದ ಜಯದೇವ್, ಗಾಯತ್ರಿ ನರ್ಸಿಂಗ್ ಹೋಮ್, ಶೋಭಾ ನರ್ಸಿಂಗ್ ಹೋಮ್, ಐಟಿಲಿಟಿ, ಸ್ಪರ್ಶ್, ಕೆಂಗೇರಿ ಮಾತೃ ಆಸ್ಪತ್ರೆಗಳು ಸೋಂಕಿತ ಮಹಿಳೆಗೆ ಚಿಕಿತ್ಸೆ ನೀಡಲು ಹಿಂದೇಟು ಹಾಕಿವೆ. ಕೊನೆಗೆ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಆ್ಯಕ್ಸಿಜನ್ ವ್ಯವಸ್ಥೆ ಮಾಡಿದರು ಮಹಿಳೆ ಬದುಕಲಿಲ್ಲ.

ಆರ್​ಟಿಪಿಸಿಆರ್ ಟೆಸ್ಟ್ ನಲ್ಲಿ ಈಗ ವರದಿ ಪಾಸಿಟಿವ್ ಬಂದಿರುವುದರಿಂದ ಮೃತದೇಹವನ್ನು ಶಿಫ್ಟ್ ಮಾಡಲು ಬಿಬಿಎಂಪಿಯವರು ಹಿಂದೇಟು ಹಾಕುತ್ತಿದ್ದಾರೆ. ಜೊತೆಗೆ ನಮ್ಮಲ್ಲಿ ಪಿಪಿಇ ಕಿಟ್ ಇಲ್ಲ ನೀವೇ ಕೊಡಬೇಕು ಅಂತಾ ಅವಾಜ್ ಬೇರೆ ಹಾಕುವುದರೊಂದಿಗೆ ನೀವೇ ಬಾಡಿಯನ್ನ ಕವರ್ ಮಾಡಿಕೊಟ್ರೆ ನಾವು ತೆಗೆದುಕೊಂಡು ಹೋಗ್ತೀವಿ ಇಲ್ಲ ಅಂದ್ರೆ ಇಲ್ಲೆ ಬಿಟ್ಟು ಹೋಗುತ್ತೇವೆ ಎಂದಿದ್ದಾರೆ.ಇದರಿಂದ ನೊಂದ ಕುಟುಂಬದವರು ಸೆಲೆಬ್ರಿಟಿಗಳು, ಜನಪ್ರತಿನಿಧಿಗಳಿಗೆ ಬೇಗ ರಿಪೋರ್ಟ್‌ ಸಿಗುತ್ತೆ ಆದರೆ ನಮ್ಮಂತವರಿಗೆ 5 ದಿನ ಕಳೆದರು ರಿಪೋರ್ಟ್‌ ಸಿಗುವುದಿಲ್ಲ ಸರ್ಕಾರ ಬರೀ ಸುಳ್ಳು ಹೇಳ್ತಿದೆ ಆದರೆ ವಾಸ್ತವವೆ ಬೇರೆ ಇದೆ ಎಂದು ಆಕ್ರೋಶ ಹೊರ ಹಾಕಿದ್ರು.

Published On - 1:13 pm, Sun, 19 July 20

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ