AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತಾಯಿಸಿ ಸತಾಯಿಸಿ ಕೊನೆಗೆ ಸತ್ತ ಮೇಲೆ ರಿಪೋರ್ಟ್‌ ಕೊಟ್ರು..

[lazy-load-videos-and-sticky-control id=”g5meA1hQfoc”] ಬೆಂಗಳೂರು: ಸಾಕಷ್ಟು ಆಸ್ಪತ್ರೆಗಳನ್ನ ಅಲೆದರು ರಿಪೋರ್ಟ್‌ ಇಲ್ಲ ಅಂತಾ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗದ ಕಾರಣ ನಗರದ ಕಲಾಸಿಪಾಳ್ಯದ 45 ವರ್ಷದ ನಿವಾಸಿಯೊಬ್ಬರು ಕೊರೊನಾಗೆ ಬಲಿಯಾಗಿದ್ದಾರೆ. ರ್ಯಾಂಡಮ್ ಟೆಸ್ಟ್ ನಲ್ಲಿ ನೆಗಟಿವ್ ಬಂದಿದೆ ಆಗಿದ್ರು ಅದನ್ನ ನಾವೂ ನಂಬಲ್ಲ ಅಂತಾ ನಗರದ ಜಯದೇವ್, ಗಾಯತ್ರಿ ನರ್ಸಿಂಗ್ ಹೋಮ್, ಶೋಭಾ ನರ್ಸಿಂಗ್ ಹೋಮ್, ಐಟಿಲಿಟಿ, ಸ್ಪರ್ಶ್, ಕೆಂಗೇರಿ ಮಾತೃ ಆಸ್ಪತ್ರೆಗಳು ಸೋಂಕಿತ ಮಹಿಳೆಗೆ ಚಿಕಿತ್ಸೆ ನೀಡಲು ಹಿಂದೇಟು ಹಾಕಿವೆ. ಕೊನೆಗೆ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಆ್ಯಕ್ಸಿಜನ್ […]

ಸತಾಯಿಸಿ ಸತಾಯಿಸಿ ಕೊನೆಗೆ ಸತ್ತ ಮೇಲೆ ರಿಪೋರ್ಟ್‌ ಕೊಟ್ರು..
ಸಾಧು ಶ್ರೀನಾಥ್​
|

Updated on:Jul 19, 2020 | 6:41 PM

Share

[lazy-load-videos-and-sticky-control id=”g5meA1hQfoc”]

ಬೆಂಗಳೂರು: ಸಾಕಷ್ಟು ಆಸ್ಪತ್ರೆಗಳನ್ನ ಅಲೆದರು ರಿಪೋರ್ಟ್‌ ಇಲ್ಲ ಅಂತಾ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗದ ಕಾರಣ ನಗರದ ಕಲಾಸಿಪಾಳ್ಯದ 45 ವರ್ಷದ ನಿವಾಸಿಯೊಬ್ಬರು ಕೊರೊನಾಗೆ ಬಲಿಯಾಗಿದ್ದಾರೆ.

ರ್ಯಾಂಡಮ್ ಟೆಸ್ಟ್ ನಲ್ಲಿ ನೆಗಟಿವ್ ಬಂದಿದೆ ಆಗಿದ್ರು ಅದನ್ನ ನಾವೂ ನಂಬಲ್ಲ ಅಂತಾ ನಗರದ ಜಯದೇವ್, ಗಾಯತ್ರಿ ನರ್ಸಿಂಗ್ ಹೋಮ್, ಶೋಭಾ ನರ್ಸಿಂಗ್ ಹೋಮ್, ಐಟಿಲಿಟಿ, ಸ್ಪರ್ಶ್, ಕೆಂಗೇರಿ ಮಾತೃ ಆಸ್ಪತ್ರೆಗಳು ಸೋಂಕಿತ ಮಹಿಳೆಗೆ ಚಿಕಿತ್ಸೆ ನೀಡಲು ಹಿಂದೇಟು ಹಾಕಿವೆ. ಕೊನೆಗೆ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಆ್ಯಕ್ಸಿಜನ್ ವ್ಯವಸ್ಥೆ ಮಾಡಿದರು ಮಹಿಳೆ ಬದುಕಲಿಲ್ಲ.

ಆರ್​ಟಿಪಿಸಿಆರ್ ಟೆಸ್ಟ್ ನಲ್ಲಿ ಈಗ ವರದಿ ಪಾಸಿಟಿವ್ ಬಂದಿರುವುದರಿಂದ ಮೃತದೇಹವನ್ನು ಶಿಫ್ಟ್ ಮಾಡಲು ಬಿಬಿಎಂಪಿಯವರು ಹಿಂದೇಟು ಹಾಕುತ್ತಿದ್ದಾರೆ. ಜೊತೆಗೆ ನಮ್ಮಲ್ಲಿ ಪಿಪಿಇ ಕಿಟ್ ಇಲ್ಲ ನೀವೇ ಕೊಡಬೇಕು ಅಂತಾ ಅವಾಜ್ ಬೇರೆ ಹಾಕುವುದರೊಂದಿಗೆ ನೀವೇ ಬಾಡಿಯನ್ನ ಕವರ್ ಮಾಡಿಕೊಟ್ರೆ ನಾವು ತೆಗೆದುಕೊಂಡು ಹೋಗ್ತೀವಿ ಇಲ್ಲ ಅಂದ್ರೆ ಇಲ್ಲೆ ಬಿಟ್ಟು ಹೋಗುತ್ತೇವೆ ಎಂದಿದ್ದಾರೆ.ಇದರಿಂದ ನೊಂದ ಕುಟುಂಬದವರು ಸೆಲೆಬ್ರಿಟಿಗಳು, ಜನಪ್ರತಿನಿಧಿಗಳಿಗೆ ಬೇಗ ರಿಪೋರ್ಟ್‌ ಸಿಗುತ್ತೆ ಆದರೆ ನಮ್ಮಂತವರಿಗೆ 5 ದಿನ ಕಳೆದರು ರಿಪೋರ್ಟ್‌ ಸಿಗುವುದಿಲ್ಲ ಸರ್ಕಾರ ಬರೀ ಸುಳ್ಳು ಹೇಳ್ತಿದೆ ಆದರೆ ವಾಸ್ತವವೆ ಬೇರೆ ಇದೆ ಎಂದು ಆಕ್ರೋಶ ಹೊರ ಹಾಕಿದ್ರು.

Published On - 1:13 pm, Sun, 19 July 20

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?