ದಶಕಗಳ ತಮ್ಮ ಕನಸನ್ನು ಸಾಕಾರಗೊಳಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಸತ್ಕರಿಸಿ ಅಭಿನಂದಿಸಿದ ಮಹಿಳೆಯರು!

ನಾರಿ ಶಕ್ತಿ ವಂದನಾ ಅಧಿನಿಯಮ ಲೋಕಸಭಾ ಮತ್ತು ರಾಜ್ಯಸಭೆಯಲ್ಲಿ ಮಂಡಿಸಿ ಅದು ಅಂಗೀಕೃತಗೊಳ್ಳುವಲ್ಲಿ ನಿರ್ಣಾಯಕ ಪಾತ್ರ ನಿರ್ವಹಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಯುಗ ಪರಿವರ್ತನೆಯ ಹರಿಕಾರರಾಗಿದ್ದಾರೆ ಅಂತ ಕಾರ್ಯಕ್ರಮದ ನಿರೂಪಕಿ ಹೇಳುತ್ತಿರುವುದು ಹಿನ್ನೆಲೆಯಲ್ಲಿ ಕೇಳಿಸುತ್ತದೆ.

ದಶಕಗಳ ತಮ್ಮ ಕನಸನ್ನು ಸಾಕಾರಗೊಳಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಸತ್ಕರಿಸಿ ಅಭಿನಂದಿಸಿದ ಮಹಿಳೆಯರು!
|

Updated on:Sep 22, 2023 | 3:10 PM

ದೆಹಲಿ: ದೇಶದ ಮಹಿಳೆಯರು ಅನೇಕ ವರ್ಷಗಳಿಂದ ನಿರೀಕ್ಷಿಸುತ್ತಿದ್ದ ನಾರಿ ಶಕ್ತಿ ವಂದನಾ ಅಧಿನಿಯಮ (ಮಹಿಳಾ ಮೀಸಲಾತಿ ಬಿಲ್) (Women’s Reservation Bill) ಸಂಸತ್ತಿನ ಎರಡೂ ಸದನಗಳಲ್ಲಿ ಅಂಗೀಕೃತವಾಗಿದ್ದು ದೇಶದೆಲ್ಲೆಡೆ ಮಹಿಳೆಯರು ಹರ್ಷೋಲ್ಲಾಸ ವ್ಯಕ್ತಪಡಿಸುತ್ತಿದ್ದಾರೆ. ಮಹಿಳೆಯರ ನಿರೀಕ್ಷೆಯನ್ನು ಸಾಕಾರಗೊಳಿಸಿ ಅವರ ಸಂಭ್ರಮಕ್ಕೆ ಕಾರಣರಾಗಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಇಂದು ನಗರದಲ್ಲಿರುವ ಬಿಜೆಪಿ ಕೇಂದ್ರ ಕಚೇರಿಗೆ (BJP headquarters) ಆಗಮಿಸಿದಾಗ ಪಕ್ಷದ ಮಹಿಳಾ ಮೋರ್ಚಾ ಅವರನ್ನು ಸತ್ಕರಿಸಿತು. ಭಾರೀ ಗಾತ್ರದ ಹೂಮಲೆಯನ್ನು ಪ್ರಧಾನಿ ಮೋದಿಯವರ ಕೊರಳಿಗೆ ಹಾಕಿದ ಮೋರ್ಚಾದ ಸದಸ್ಯರು, ನಂತರ ಅವರು ಪಾದ ಮುಟ್ಟಿ ನಮಸ್ಕರಿಸಿದರು. ಪ್ರತಿಯಾಗಿ ಪ್ರಧಾನಿ ಮೋದಿಯವರು ನಡು ಬಗ್ಗಿಸಿ ಅವರ ಅಭಿನಂದನೆ ಸ್ವೀಕರಿಸಿದರು. ನಾರಿ ಶಕ್ತಿ ವಂದನಾ ಅಧಿನಿಯಮ ಲೋಕಸಭಾ ಮತ್ತು ರಾಜ್ಯಸಭೆಯಲ್ಲಿ ಮಂಡಿಸಿ ಅದು ಅಂಗೀಕೃತಗೊಳ್ಳುವಲ್ಲಿ ನಿರ್ಣಾಯಕ ಪಾತ್ರ ನಿರ್ವಹಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಯುಗ ಪರಿವರ್ತನೆಯ ಹರಿಕಾರರಾಗಿದ್ದಾರೆ ಅಂತ ಕಾರ್ಯಕ್ರಮದ ನಿರೂಪಕಿ ಹೇಳುತ್ತಿರುವುದು ಹಿನ್ನೆಲೆಯಲ್ಲಿ ಕೇಳಿಸುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:08 pm, Fri, 22 September 23

Follow us
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?